ದೇಶ ಸೇವೆಗಾಗಿ ನನ್ನ ರಕ್ತ ಕುದಿಯುತ್ತಿದೆ. ಗುಲ್ವಾನ್ ಪ್ರದೇಶದಲ್ಲಿ ಕುತಂತ್ರ ಬುದ್ಧಿಯಿಂದ ಚೀನಿಯರು ನಮ್ಮ ಸೈನಿಕರ ಮೇಲೆ ದಾಳಿ ಮಾಡಿದ್ದಾರೆ. ನಮ್ಮ ಸೈನಿಕರು ಹುತಾತ್ಮರಾದಾಗಿನಿಂದ ನನಗೆ ಸರಿಯಾಗಿ ನಿದ್ದೆ ಬರ್ತಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.
ದೇಶ ಸೇವೆಗಾಗಿ ನನ್ನ ರಕ್ತ ಕುದಿಯುತ್ತಿದೆ. ಗುಲ್ವಾನ್ ಪ್ರದೇಶದಲ್ಲಿ ಕುತಂತ್ರ ಬುದ್ಧಿಯಿಂದ ಚೀನಿಯರು ನಮ್ಮ ಸೈನಿಕರ ಮೇಲೆ ದಾಳಿ ಮಾಡಿದ್ದಾರೆ. ನಮ್ಮ ಸೈನಿಕರು ಹುತಾತ್ಮರಾದಾಗಿನಿಂದ ನನಗೆ ಸರಿಯಾಗಿ ನಿದ್ದೆ ಬರ್ತಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.