ಬಸವನಗುಡಿಯ ವಾಸವಿ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಶ್ರೇಯಾ ಮತ್ತು ಶೇಶಿರುದ್ಧ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
undefined
ಶರವಣ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಮೂಲಕ ಹೆಸರು ಮಾಡಿದವರು.
undefined
ಅಪ್ಪಾಜಿ ಕ್ಯಾಂಟೀನ್ ಆರಂಭಿಸಿ ಕಡಿಮೆ ದರದಲ್ಲಿ ಊಟ ನೀಡುವ ಕೆಲಸವನ್ನು ಶರವಣ ಮಾಡಿದ್ದು ಮೆಚ್ಚುಗೆಗೆ ಪಾತ್ರವಾಗಿತ್ತು.
undefined
ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಆಗಮಿಸಿ ಹೊಸ ಜೋಡಿಯನ್ನು ಹಾರೈಸಿದರು.
undefined
ಶರವಣ ಪುತ್ರಿಯ ಮದುವೆ ಸಂಭ್ರಮ
undefined
ಸಾಮಾಜಿಕ ಅಂತರ ಕಾಯ್ದುಕೊಂಡು ಮದುವೆಗೆ ಸಿದ್ಧತೆ
undefined
ಸಾಮಾಜಿಕ ಅಂತರಕ್ಕೆ ವ್ಯವಸ್ಥೆ
undefined
ಮಾಜಿ ಪ್ರಧಾನಿ ದೇವೇಗೌಡರಿಂದ ಆಶೀರ್ವಾದ
undefined
ಮಾಜಿ ಪ್ರಧಾನಿ ದೇವೇಗೌಡರ ಉಪಸ್ಥಿತಿ
undefined
ಶುಭಕೋರಿದ ಎಚ್.ಡಿ.ಕುಮಾರಸ್ವಾಮಿ
undefined
ಹಿರಿಯ ರಾಜಕಾರಣಿ ಬಸವರಾಜ್ ಹೊರಟ್ಟಿ ಉಪಸ್ಥಿತಿ
undefined
ಮದುವೆಗೆ ಆಗಮಿಸಿದ ಜಯದೇವ ಆಸ್ಪತ್ರೆಯ ಡಾ. ಸಿ.ಎನ್.ಮಂಜುನಾಥ್
undefined
ಸಿದ್ದರಾಮಯ್ಯ ಮತ್ತು ಐವಾನ್ ಡಿಸೋಜಾ
undefined
ಸಚಿವ ವಿ ಸೋಮಣ್ಣ, ವಿನಯ್ ಗುರೂಜಿ
undefined