ಶಿವಸೇನೆ ಪುಂಡರನ್ನು ರಾಜ್ಯದ ಪೊಲೀಸರು ಗಡಿಯಲ್ಲಿಯೇ ತಡೆದಿದ್ದಾರೆ. ಸುಮಾರು 50 ಪುಂಡರ ಗುಂಪಿನೊಂದಿಗೆ ಸಂಜಯ್ ಪವಾರ್ ಹಾಗೂ ವಿಜಯ ದೇವನೆ ಬಂದಿದ್ದರು. ಗಡಿಯಲ್ಲಿ ಪುಂಡಾಟಿಕೆಗೆ ಕರ್ನಾಟಕ ಪೊಲೀಸರು ಬ್ರೇಕ್ ಹಾಕಿದ ಹಿನ್ನೆಲೆ ಬಂದ ದಾರಿಗೆ ಸುಂಕ ಇಲ್ಲದಂತೆ ವಾಪಸ್ ಆಗಿದ್ದಾರೆ. ಮಹಾರಾಷ್ಟ್ರ ಪೊಲೀಸರು ಶಿವಸೇನೆ ಪುಂಡರನ್ನು ಕರೆದುಕೊಂಡು ಹೋಗಿದ್ದಾರೆ.