ಸ್ಥಳೀಯ ಪ್ರಭಾವಿ ನಾಯಕರ ಕುಮ್ಮಕ್ಕಿನಿಂದಾಗಿ ಕಳೆದ ನಲವತ್ತು ವರ್ಷಗಳಿಂದ ವಾಸ ಮಾಡುತ್ತಿರುವ ಬಡವರನ್ನ ಒಕ್ಕಲೆಬ್ಬಿಸಲಾಗಿದೆ. ಗುಡಿಸಲು ತೆರವು ಮಾಡಿದ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಆಕ್ರೋಶ ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದರು.
ತಹಸೀಲ್ದಾರ್ ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಪೋನ್ ನಲ್ಲಿ ಮಾತನಾಡುವ ಮೂಲಕ ರಾಜ್ಯದಲ್ಲಿ ಡೆಂಗ್ಯೂ ತಾಂಡವವಾಡ್ತಿದೆ. ಮಳೆಗಾಲ ಇದೆ ಬೀದಿಗೆ ಬಿದ್ದ ಹತ್ತು ಕುಟುಂಬಲ್ಲಿ ಪುಟ್ಟ ಪುಟ್ಟ ಮಕ್ಕಳಿವೆ ಇಲ್ಲಿಯೂ ಡೆಂಗ್ಯೂ ಬಂದರೆ ಯಾರು ಹೊಣೆ ಎಂದು ತರಾಟೆಗೆ ತೆಗೆದುಕೊಂಡರು.