ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ ದೂರುದಾರ ಸೂರಜ್, "ಪ್ರತಿದಿನ ಠಾಣೆಗೆ ಕರೆಸಿ ಹಿಂಸೆ ನೀಡಲಾಗುತ್ತಿತ್ತು. ಪ್ರಕರಣದಿಂದ ಪಾರಾಗಲು ಎಸಿಪಿ ಚಂದನ್ ಅವರಿಗೆ ಹಣ ನೀಡಬೇಕು ಎಂದು ಇನ್ಸ್ಪೆಕ್ಟರ್ ಹೇಳುತ್ತಿದ್ದರು. ಪೊಲೀಸ್ ಇಲಾಖೆ ಎಂದರೆ ನ್ಯಾಯ ನೀಡುವ ಜಾಗ ಅಂದುಕೊಂಡಿದ್ದೆವು, ಆದರೆ ಇಲ್ಲಿ ನಡೆಯುತ್ತಿರುವುದೇ ಬೇರೆ," ಎಂದು ನೋವು ತೋಡಿಕೊಂಡಿದ್ದಾರೆ.