ಲಾಕ್ ಡೌನ್ ನಡುವೆ ಡಿಕೆಶಿ ಲೋಕ ಸಂಚಾರ ಮಾಡಿದ್ದು ಯಾಕೆ?
First Published Apr 19, 2020, 3:36 PM ISTಬೆಂಗಳೂರು(ಏ. 19) ಒಂದು ಕಡೆ ಲಾಕ್ ಡೌನ್ ಅನುಷ್ಠಾನ ಸರ್ಕಾರ ಮತ್ತು ಆಡಳಿತ ನಡೆಸುತ್ತಿದ್ದರೆ ಇನ್ನೊಂದು ಕಡೆ ಪ್ರತಿಪಕ್ಷ ಸಹ ತನ್ನದೇ ಆದ ಕೆಲಸ ಮಾಡುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಡವರಿಗೆ ಆಹಾರ ವಿತರಣೆ ಮಾಡಿದ್ದಾರೆ. ಜತೆಗೆ ರೈತರ ಸಂಕಷ್ಟ ಆಲಿಸಿದ್ದಾರೆ.