ಇದೇ ಸಂದರ್ಭದಲ್ಲಿ ವಿದ್ವಾಂಸರಾದ ಕೊರಂಗ್ರಪಾಡಿ ಸೀತಾರಾಮ ಆಚಾರ್ಯ, ಅದಮಾರಿನ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನಾಗರತ್ನ ರಾವ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ವ್ಯವಸ್ಥಾಪಕರಾದ ರಾಘವೇಂದ್ರ ನಾಯಕ್ ಇವರನ್ನು ಪರ್ಯಾಯ ಶ್ರೀಪಾದರು ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ವಿದ್ವಾಂಸರಾದ ಕೊರಂಗ್ರಪಾಡಿ ಸೀತಾರಾಮ ಆಚಾರ್ಯ, ಅದಮಾರಿನ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ನಾಗರತ್ನ ರಾವ್, ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ವ್ಯವಸ್ಥಾಪಕರಾದ ರಾಘವೇಂದ್ರ ನಾಯಕ್ ಇವರನ್ನು ಪರ್ಯಾಯ ಶ್ರೀಪಾದರು ಸನ್ಮಾನಿಸಿದರು.