ಮಹಾಶಿವರಾತ್ರಿ; ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ, ಜಮೀರ್ ಜತೆಗಿದ್ದರು
First Published Mar 11, 2021, 7:32 PM ISTಬೆಂಗಳೂರು (ಮಾ. 11) ಮಹಾಶಿವರಾತ್ರಿ ಸಂಭ್ರಮ. ಎಲ್ಲ ಕಡೆ ಶಿವನ ಆರಾಧನೆ ನಡೆದಿದೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಚಾಮರಾಜಪೇಟೆಯ ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.