ಲಾಕ್ಡೌನ್ನಿಂದಾಗಿ ಕಳೆದೊಂದು ತಿಂಗಳಿನಿಂದ ಅಪಘಾತ, ಆತ್ಮಹತ್ಯೆ, ಆಕಸ್ಮಿಕ ಸಾವು, ಅನಾಥರ ಸಾವಿನ ಸಂಖ್ಯೆ ತೀವ್ರ ಕಡಿಮೆಯಾಗಿವೆ. ಮೂಲ್ಕಿಯಿಂದ ಉಡುಪಿವರೆಗೆ 30 ಕಿ.ಮೀ. ವ್ಯಾಪ್ತಿಯಲ್ಲಿ ಇಂತಹ ಯಾವುದೇ ಘಟನೆಗಳು ನಡೆದರೂ ಅಲ್ಲಿಗೆ ಧಾವಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ, ಶವಗಳನ್ನು ಶವಾಗಾರಕ್ಕೆ ಕಳುಹಿಸಿ ಪೊಲೀಸ್ ಇಲಾಖೆಯಿಂದಲೇ ಆಪದ್ಭಾಂದವ ಎಂದು ಕರೆಸಿಕೊಂಡಿದ್ದಾರೆ ಕಾಪು ಸೂರಿ ಶೆಟ್ಟಿ.
ಲಾಕ್ಡೌನ್ನಿಂದಾಗಿ ಕಳೆದೊಂದು ತಿಂಗಳಿನಿಂದ ಅಪಘಾತ, ಆತ್ಮಹತ್ಯೆ, ಆಕಸ್ಮಿಕ ಸಾವು, ಅನಾಥರ ಸಾವಿನ ಸಂಖ್ಯೆ ತೀವ್ರ ಕಡಿಮೆಯಾಗಿವೆ. ಮೂಲ್ಕಿಯಿಂದ ಉಡುಪಿವರೆಗೆ 30 ಕಿ.ಮೀ. ವ್ಯಾಪ್ತಿಯಲ್ಲಿ ಇಂತಹ ಯಾವುದೇ ಘಟನೆಗಳು ನಡೆದರೂ ಅಲ್ಲಿಗೆ ಧಾವಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ, ಶವಗಳನ್ನು ಶವಾಗಾರಕ್ಕೆ ಕಳುಹಿಸಿ ಪೊಲೀಸ್ ಇಲಾಖೆಯಿಂದಲೇ ಆಪದ್ಭಾಂದವ ಎಂದು ಕರೆಸಿಕೊಂಡಿದ್ದಾರೆ ಕಾಪು ಸೂರಿ ಶೆಟ್ಟಿ.