ಅದರಲ್ಲೂ ವಿಶೇಷ ಏನಂದರೆ, ಇಂದು ತೆರಳಿದ ಬಿಹಾರದ ಕಾರ್ಮಿಕರಲ್ಲಿ 14 ಜನರ ಜೇಬು ಪೂರ್ಣ ಬರಿದಾಗಿತ್ತು. ರೈಲು ಪ್ರಯಾಣ ಖಾತರಿಯಾಗಿದ್ದರೂ ಹಣ ಇಲ್ಲದೆ ಪ್ರಯಾಣ ರದ್ದುಗೊಳ್ಳುವ ಸ್ಥಿತಿನಿರ್ಮಾಣಗೊಂಡಿತ್ತು. ಸರಕಾರ ಉಚಿತ ಯಾನಕ್ಕೆ ಸಿದ್ದ ಇರಲಿಲ್ಲ. ಆಗ ಮತ್ತೆ ಅಸಹಾಯಕರ ನೆರವಿಗೆ ಬಂದದ್ದು ಅಬೂಬಕ್ಕರ್ ಬಾವ
ಅದರಲ್ಲೂ ವಿಶೇಷ ಏನಂದರೆ, ಇಂದು ತೆರಳಿದ ಬಿಹಾರದ ಕಾರ್ಮಿಕರಲ್ಲಿ 14 ಜನರ ಜೇಬು ಪೂರ್ಣ ಬರಿದಾಗಿತ್ತು. ರೈಲು ಪ್ರಯಾಣ ಖಾತರಿಯಾಗಿದ್ದರೂ ಹಣ ಇಲ್ಲದೆ ಪ್ರಯಾಣ ರದ್ದುಗೊಳ್ಳುವ ಸ್ಥಿತಿನಿರ್ಮಾಣಗೊಂಡಿತ್ತು. ಸರಕಾರ ಉಚಿತ ಯಾನಕ್ಕೆ ಸಿದ್ದ ಇರಲಿಲ್ಲ. ಆಗ ಮತ್ತೆ ಅಸಹಾಯಕರ ನೆರವಿಗೆ ಬಂದದ್ದು ಅಬೂಬಕ್ಕರ್ ಬಾವ