ರಾತ್ರೋ ರಾತ್ರಿ ಗೂಡ್ಸ್‌ ಕಂಟೈನರ್‌ನಲ್ಲಿ ಕಾರ್ಮಿಕರ ಸಾಗಾಟ..! ಇಲ್ಲಿವೆ ಫೋಟೋಸ್

Published : May 22, 2020, 10:37 AM ISTUpdated : May 22, 2020, 10:46 AM IST

ಮಂಗಳೂರಿನಿಂದ ಗೂಡ್ಸ್‌ ಕಂಟೇನರ್‌ ಗಾಡಿಯಲ್ಲಿ ಕಾರ್ಮಿಕರನ್ನು ತುಂಬಿಸಿಕೊಂಡು ರಾಜಸ್ಥಾನಕ್ಕೆ ಸಾಗುತ್ತಿದ್ದ ವೇಳೆ ಕಾರ್ಕಳ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದು, ಕೊನೆಗೆ ಎಲ್ಲರೂ ಪೊಲೀಸ್‌ ಅತಿಥಿಗಳಾದ ಘಟನೆ ಗುರುವಾರ ಪುಲ್ಕೇರಿ ಬೈಪಾಸ್‌ ಬಳಿ ನಡೆದಿದೆ. ಇಲ್ಲಿವೆ ಫೋಟೋಸ್

PREV
16
ರಾತ್ರೋ ರಾತ್ರಿ ಗೂಡ್ಸ್‌ ಕಂಟೈನರ್‌ನಲ್ಲಿ ಕಾರ್ಮಿಕರ ಸಾಗಾಟ..! ಇಲ್ಲಿವೆ ಫೋಟೋಸ್

ಮಂಗಳೂರಿನಿಂದ ಗೂಡ್ಸ್‌ ಕಂಟೇನರ್‌ ಗಾಡಿಯಲ್ಲಿ ಕಾರ್ಮಿಕರನ್ನು ತುಂಬಿಸಿಕೊಂಡು ರಾಜಸ್ಥಾನಕ್ಕೆ ಸಾಗುತ್ತಿದ್ದ ವೇಳೆ ಕಾರ್ಕಳ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದು, ಕೊನೆಗೆ ಎಲ್ಲರೂ ಪೊಲೀಸ್‌ ಅತಿಥಿಗಳಾದ ಘಟನೆ ಗುರುವಾರ ಪುಲ್ಕೇರಿ ಬೈಪಾಸ್‌ ಬಳಿ ನಡೆದಿದೆ.

ಮಂಗಳೂರಿನಿಂದ ಗೂಡ್ಸ್‌ ಕಂಟೇನರ್‌ ಗಾಡಿಯಲ್ಲಿ ಕಾರ್ಮಿಕರನ್ನು ತುಂಬಿಸಿಕೊಂಡು ರಾಜಸ್ಥಾನಕ್ಕೆ ಸಾಗುತ್ತಿದ್ದ ವೇಳೆ ಕಾರ್ಕಳ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದು, ಕೊನೆಗೆ ಎಲ್ಲರೂ ಪೊಲೀಸ್‌ ಅತಿಥಿಗಳಾದ ಘಟನೆ ಗುರುವಾರ ಪುಲ್ಕೇರಿ ಬೈಪಾಸ್‌ ಬಳಿ ನಡೆದಿದೆ.

26

ರಾಜಸ್ಥಾನದ ನೋಂದಣಿಯ ಲಾಜಿಸ್ಟಿಕ್‌ ಸಂಸ್ಥೆಗೆ ಸೇರಿದ ಗೂಡ್ಸ್‌ ಕಂಟೇನರ್‌ನಲ್ಲಿ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಸಿಲುಕಿಕೊಂಡ 16 ಮಂದಿ ಕೂಲಿ ಕಾರ್ಮಿಕರನ್ನು ಮಧ್ಯಪ್ರದೇಶ ಹಾಗೂ ರಾಜಸ್ಥಾನದ ರಾಜ್ಯಗಳಿಗೆ ಕದ್ದು-ಮುಚ್ಚಿ ಸಾಗಿಸುತ್ತಿರುವುದಾಗಿ ಇದೇ ವೇಳೆ ಪೊಲೀಸರ ಮುಂದೆ ವಾಹನ ಚಾಲಕ ಒಪ್ಪಿಕೊಂಡಿದ್ದಾನೆ.

ರಾಜಸ್ಥಾನದ ನೋಂದಣಿಯ ಲಾಜಿಸ್ಟಿಕ್‌ ಸಂಸ್ಥೆಗೆ ಸೇರಿದ ಗೂಡ್ಸ್‌ ಕಂಟೇನರ್‌ನಲ್ಲಿ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಸಿಲುಕಿಕೊಂಡ 16 ಮಂದಿ ಕೂಲಿ ಕಾರ್ಮಿಕರನ್ನು ಮಧ್ಯಪ್ರದೇಶ ಹಾಗೂ ರಾಜಸ್ಥಾನದ ರಾಜ್ಯಗಳಿಗೆ ಕದ್ದು-ಮುಚ್ಚಿ ಸಾಗಿಸುತ್ತಿರುವುದಾಗಿ ಇದೇ ವೇಳೆ ಪೊಲೀಸರ ಮುಂದೆ ವಾಹನ ಚಾಲಕ ಒಪ್ಪಿಕೊಂಡಿದ್ದಾನೆ.

36

ರಾಜಸ್ಥಾನದಿಂದ ಧಾನ್ಯಗಳನ್ನು ಹೊತ್ತುಕೊಂಡು ಮಂಗಳೂರಿಗೆ ಅಗಮಿಸಿದ ಈ ಕಂಟೇನರ್‌ ಧಾನ್ಯಗಳನ್ನು ಖಾಲಿ ಮಾಡಿದ ಬಳಿಕ ಮರಳಿ ರಾಜಸ್ಥಾನಕ್ಕೆ ತೆರಳುತ್ತಿತ್ತು.

ರಾಜಸ್ಥಾನದಿಂದ ಧಾನ್ಯಗಳನ್ನು ಹೊತ್ತುಕೊಂಡು ಮಂಗಳೂರಿಗೆ ಅಗಮಿಸಿದ ಈ ಕಂಟೇನರ್‌ ಧಾನ್ಯಗಳನ್ನು ಖಾಲಿ ಮಾಡಿದ ಬಳಿಕ ಮರಳಿ ರಾಜಸ್ಥಾನಕ್ಕೆ ತೆರಳುತ್ತಿತ್ತು.

46

ಈ ವೇಳೆ ಮಂಗಳೂರಿನ ಉಡುಪಿ ಕುಂದಾಪುರ ಹೀಗೆ ನಾನಾ ಕಡೆಗಳಲ್ಲಿ ಕೆಲಸ ಅರಸಿ ಬಂದು ಸಿಲುಕಿಕೊಂಡ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಕೂಲಿ ಕಾರ್ಮಿಕರನ್ನು ಸಂರ್ಪಕಿಸಿ ಊರಿಗೆ ತಲುಪಿಸುವುದಾಗಿ ಅವರಿಂದ ಹಣ ಪಡೆದು ಈ ದಂಧೆಗೆ ಮುಂದಾಗಿರುವುದು ತಿಳಿದು ಬಂದಿದೆ

ಈ ವೇಳೆ ಮಂಗಳೂರಿನ ಉಡುಪಿ ಕುಂದಾಪುರ ಹೀಗೆ ನಾನಾ ಕಡೆಗಳಲ್ಲಿ ಕೆಲಸ ಅರಸಿ ಬಂದು ಸಿಲುಕಿಕೊಂಡ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಕೂಲಿ ಕಾರ್ಮಿಕರನ್ನು ಸಂರ್ಪಕಿಸಿ ಊರಿಗೆ ತಲುಪಿಸುವುದಾಗಿ ಅವರಿಂದ ಹಣ ಪಡೆದು ಈ ದಂಧೆಗೆ ಮುಂದಾಗಿರುವುದು ತಿಳಿದು ಬಂದಿದೆ

56

 ಮಂಗಳೂರಿನಿಂದ 12 ಮಂದಿ, ಉಡುಪಿ ಭಾಗದಿಂದ 4 ಮಂದಿ, ಒಟ್ಟು 16 ಕೂಲಿ ಕಾರ್ಮಿಕರನ್ನು ಸೇರಿಸಿ ಕಂಟೇನರ್‌ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

 ಮಂಗಳೂರಿನಿಂದ 12 ಮಂದಿ, ಉಡುಪಿ ಭಾಗದಿಂದ 4 ಮಂದಿ, ಒಟ್ಟು 16 ಕೂಲಿ ಕಾರ್ಮಿಕರನ್ನು ಸೇರಿಸಿ ಕಂಟೇನರ್‌ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

66

ಈಗಾಗಲೇ ಹಲವು ಮಧ್ಯವರ್ತಿಗಳು ಜನರನ್ನು ಊರಿಗೆ ಕಳುಹಿಸುವುದಾಗಿ ಹಣ ಪಡೆದು ವಂಚಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಈಗಾಗಲೇ ಹಲವು ಮಧ್ಯವರ್ತಿಗಳು ಜನರನ್ನು ಊರಿಗೆ ಕಳುಹಿಸುವುದಾಗಿ ಹಣ ಪಡೆದು ವಂಚಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ.

click me!

Recommended Stories