ಕೊರೊನಾ ಸೋಂಕು ದೃಢವಾಗುತ್ತಿದಂತೆ ಸಚಿವ ಆನಂದ ಸಿಂಗ್, ಕಳೆದ ಜು. 25ರಿಂದ ಆ. 7ರವರೆಗೆ ತಮ್ಮ ನಿವಾಸದಲ್ಲಿ ಹೋಂ ಕ್ವಾರಂಟೈನ್ ಇದ್ದುಕೊಂಡೆ, ಚಿಕಿತ್ಸೆ ಪಡೆದು, ಇದೀಗ ಗುಣಮುಖರಾಗಿ, ಪರಿವಾರ ಸಮೇತ ಹಂಪಿಯ ಶ್ರೀವಿರೂಪಾಕ್ಷೇಶ್ವರಸ್ವಾಮಿ ದರ್ಶನ ಪಡೆದುಕೊಂಡರು.
ಕೊರೊನಾ ಸೋಂಕು ದೃಢವಾಗುತ್ತಿದಂತೆ ಸಚಿವ ಆನಂದ ಸಿಂಗ್, ಕಳೆದ ಜು. 25ರಿಂದ ಆ. 7ರವರೆಗೆ ತಮ್ಮ ನಿವಾಸದಲ್ಲಿ ಹೋಂ ಕ್ವಾರಂಟೈನ್ ಇದ್ದುಕೊಂಡೆ, ಚಿಕಿತ್ಸೆ ಪಡೆದು, ಇದೀಗ ಗುಣಮುಖರಾಗಿ, ಪರಿವಾರ ಸಮೇತ ಹಂಪಿಯ ಶ್ರೀವಿರೂಪಾಕ್ಷೇಶ್ವರಸ್ವಾಮಿ ದರ್ಶನ ಪಡೆದುಕೊಂಡರು.