ಕಾರ್ಯಕ್ರಮದಲ್ಲಿ ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿ ಆ್ಯಪ್ ಅನ್ನು ಅನಾವರಣ ಮಾಡಲಾಯಿತು. ಕ್ಷಯರೋಗ ಮುಕ್ತ ಕರ್ನಾಟಕದ ಕಿರು ಹೊತ್ತಿಗೆ, ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನದಿಂದ ಹೊರ ತಂದ ಕೈಪಿಡಿ ಮತ್ತು ಭಿತ್ತಿ ಚಿತ್ರ ಬಿಡುಗಡೆಗೊಳಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಾ ಕೆ.ವಿ.ತ್ರಿಲೋಕ್ ಚಂದ್ರ, ನಿರ್ದೆಶಕ ಡಾ. ಪಾಟೀಲ್ ಓಂ ಪ್ರಕಾಶ್ ಆರ್, ಜಂಟಿ ನಿರ್ದೇಶಕ (ಕ್ಷಯ) ಡಾ. ರಮೇಶ್ ಚಂದ್ರ ರೆಡ್ಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಡಾ. ಅರುಂಧತಿ, ಡಾ. ಎಂ.ಕೆ.ಸುದರ್ಶನ್ ಮತ್ತಿತರಿದ್ದರು.
ಕಾರ್ಯಕ್ರಮದಲ್ಲಿ ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿ ಆ್ಯಪ್ ಅನ್ನು ಅನಾವರಣ ಮಾಡಲಾಯಿತು. ಕ್ಷಯರೋಗ ಮುಕ್ತ ಕರ್ನಾಟಕದ ಕಿರು ಹೊತ್ತಿಗೆ, ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನದಿಂದ ಹೊರ ತಂದ ಕೈಪಿಡಿ ಮತ್ತು ಭಿತ್ತಿ ಚಿತ್ರ ಬಿಡುಗಡೆಗೊಳಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಾ ಕೆ.ವಿ.ತ್ರಿಲೋಕ್ ಚಂದ್ರ, ನಿರ್ದೆಶಕ ಡಾ. ಪಾಟೀಲ್ ಓಂ ಪ್ರಕಾಶ್ ಆರ್, ಜಂಟಿ ನಿರ್ದೇಶಕ (ಕ್ಷಯ) ಡಾ. ರಮೇಶ್ ಚಂದ್ರ ರೆಡ್ಡಿ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಡಾ. ಅರುಂಧತಿ, ಡಾ. ಎಂ.ಕೆ.ಸುದರ್ಶನ್ ಮತ್ತಿತರಿದ್ದರು.