ಆದರೆ, ಯಾವುದೇ ರೈತರು, ನಾಯಕರೊಂದಿಗೆ ಮಾತನಾಡಲು ಬಯಸದ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ ಒಂದೆರಡು ನಿಮಿಷಗಳ ಕಾಲ ಪರ ವಿರೋಧದ ಗುಂಪುಗಳ ಜೊತೆ ಸಮಾಲೋಚನೆ ನಡೆಸಿ ನಂತರ ಮಾದೇಗೌಡರನ್ನು ಮಾತನಾಡಿಸಿ ಅವರ ಅಭಿಪ್ರಾಯವನ್ನು ಆಲಿಸಿ ಅಲ್ಲಿಂದ ಸಕ್ಕರೆ ಕಾರ್ಖಾನೆ ಪರಿಶೀಲನೆಗಾಗಿ ಜಿಲ್ಲಾ ಮಂತ್ರಿ ಹಾಗೂ ಜಿಲ್ಲಾಧಿಕಾರಿಗಳು, ಮೈಷುಗರ್ ವ್ಯವಸ್ಥಾಪಕ ಟಿ.ವಸಂತ್ ಕುಮಾರ್ ರೊಂದಿಗೆ ಕಾರ್ಖಾನೆಗೆ ತೆರಳಿದರು.
ಆದರೆ, ಯಾವುದೇ ರೈತರು, ನಾಯಕರೊಂದಿಗೆ ಮಾತನಾಡಲು ಬಯಸದ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್ ಒಂದೆರಡು ನಿಮಿಷಗಳ ಕಾಲ ಪರ ವಿರೋಧದ ಗುಂಪುಗಳ ಜೊತೆ ಸಮಾಲೋಚನೆ ನಡೆಸಿ ನಂತರ ಮಾದೇಗೌಡರನ್ನು ಮಾತನಾಡಿಸಿ ಅವರ ಅಭಿಪ್ರಾಯವನ್ನು ಆಲಿಸಿ ಅಲ್ಲಿಂದ ಸಕ್ಕರೆ ಕಾರ್ಖಾನೆ ಪರಿಶೀಲನೆಗಾಗಿ ಜಿಲ್ಲಾ ಮಂತ್ರಿ ಹಾಗೂ ಜಿಲ್ಲಾಧಿಕಾರಿಗಳು, ಮೈಷುಗರ್ ವ್ಯವಸ್ಥಾಪಕ ಟಿ.ವಸಂತ್ ಕುಮಾರ್ ರೊಂದಿಗೆ ಕಾರ್ಖಾನೆಗೆ ತೆರಳಿದರು.