ಇನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಸಹ ಇತ್ತೀಚೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಂಡ್ಯದಲ್ಲಿ ಕೋವಿಡ್ -19 ನಿಯಂತ್ರಣ ಮತ್ತು ಜಿಲ್ಲೆಗೆ ಮರಳುತ್ತಿರುವ ಕಾರ್ಮಿಕರು ಮತ್ತು ನಿವಾಸಿಗಳಿಗೆ ಸಮರ್ಪಕ ಸ್ಕ್ರೀನಿಂಗ್ ವ್ಯವಸ್ಥೆ ಮತ್ತು ಕ್ವಾರಂಟೈನ್ ಶಿಬಿರಗಳ ನಿರ್ಮಾಣ ಕುರಿತಂತೆ ಚರ್ಚೆ ನಡೆಸಿದ್ದರು.
ಇನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಸಹ ಇತ್ತೀಚೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಂಡ್ಯದಲ್ಲಿ ಕೋವಿಡ್ -19 ನಿಯಂತ್ರಣ ಮತ್ತು ಜಿಲ್ಲೆಗೆ ಮರಳುತ್ತಿರುವ ಕಾರ್ಮಿಕರು ಮತ್ತು ನಿವಾಸಿಗಳಿಗೆ ಸಮರ್ಪಕ ಸ್ಕ್ರೀನಿಂಗ್ ವ್ಯವಸ್ಥೆ ಮತ್ತು ಕ್ವಾರಂಟೈನ್ ಶಿಬಿರಗಳ ನಿರ್ಮಾಣ ಕುರಿತಂತೆ ಚರ್ಚೆ ನಡೆಸಿದ್ದರು.