ಬಿಬಿಎಂಪಿ ಅಧಿಕಾರಿಗಳ ಜೊತೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವರು

First Published Sep 28, 2020, 1:50 PM IST


ಬಿಬಿಎಂಪಿ ಅಧಿಕಾರಿಗಳ ಜೊತೆ ಮೇಲ್ಸೇತುವೆ  ಕಾಮಗಾರಿ ಪರಿಶೀಲಿಸಿದ ಸಚಿವರು. ರಾಜಾಜಿನಗರ ಕ್ಷೇತ್ರದ ಶಿವನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆ ಕಾಮಗಾರಿಯ ಪ್ರಗತಿಯ ಬಗ್ಗೆ ಪರಿಶೀಲನೆ
 

ಬಿಬಿಎಂಪಿ ಅಧಿಕಾರಿಗಳ ಜೊತೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವರು
undefined
ರಾಜಾಜಿನಗರ ಕ್ಷೇತ್ರದ ಶಿವನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆ ಕಾಮಗಾರಿಯ ಪ್ರಗತಿಯ ಬಗ್ಗೆ ಪರಿಶೀಲನೆ
undefined
ಅಧಿಕಾರಿಗಳ ಜೊತೆ ಕಾಮಗಾರಿ ಪರಿಶೀಲನೆ ಮಾಡಿದ ಸಚಿವ ಸುರೇಶ್ ಕುಮಾರ್
undefined
ಬಿಬಿಎಂಪಿ ಆಡಳಿತ ಅಧಿಕಾರಿ ಶ್ರೀ ಗೌರವ್ ಗುಪ್ತ ಮತ್ತು ಆಯುಕ್ತರಾದ ಶ್ರೀ ಮಂಜುನಾಥ ಪ್ರಸಾದ್ ಭೇಟಿ
undefined
ಸುಮಾರು ಒಂದು ಗಂಟೆಗಳ ಕಾಲ ಕಾಮಗಾರಿ ಪರಿಶೀಲನೆ
undefined
ವಿಳಂಬವಾಗುತ್ತಿರುವ ಈ ಕಾಮಗಾರಿ ಬಗ್ಗೆ ಇಬ್ಬರೂ ಅಧಿಕಾರಿಗಳ ವಿಷಾದ
undefined
ಕೂಡಲೇ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದ ಅಧಿಕಾರಿಗಳು
undefined
ಶಿವನಗರದ ಮೇಲು ಸೇತುವೆ ಕಾಮಗಾರಿ ಫೆಬ್ರವರಿ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಭರವಸೆ
undefined
ಬಸವೇಶ್ವರ ನಗರ ಹಾಗೂ ಕೈಗಾರಿಕಾ ನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆ
undefined
ಬಸವೇಶ್ವರ ನಗರ ಹಾಗೂ ಕೈಗಾರಿಕಾ ನಗರದ ಬಳಿ ನಿರ್ಮಾಣವಾಗುತ್ತಿರುವ ಮೇಲು ಸೇತುವೆಗಳು ಜುಲೈ ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ನಗರ ಪಾಲಿಕೆಯ ಅಧಿಕಾರಿಗಳ ತೀರ್ಮಾನ
undefined
ಸುರೇಶ್ ಕುಮಾರ್ ಕರ್ನಾಟ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ
undefined
click me!