ಗೋವಿಂದರಾಜನಗರ ವಿಧಾನಸಭಾ ವ್ಯಾಪ್ತಿಯ ವಿಜಯನಗರದ ಕಚೇರಿಯಲ್ಲಿ ಕೊರೋನಾ ಚಿಕಿತ್ಸೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು. ಕ್ಷೇತ್ರದ ವ್ಯಾಪ್ತಿಯಲ್ಲಿನ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರನ್ನು ಎಚ್ಚರಿಕೆಯಿಂದ ಗಮನಿಸಲು ಹಾಗೂ ಆಮ್ಲಜನಕ ಕೊರತೆಯಾಗದಂತೆ ಎಚ್ಚರಿಕೆಯಿಂದಿರಲು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ, ವಲಯ ಆಯುಕ್ತ ಬಸವರಾಜು, ಡಿಸಿಪಿ ಸಂಜೀವ್ ಪಾಟೀಲ್ ಸೇರಿದಂತೆ ಹಲವು ಅಧಿಕಾರಿಗಳಿದ್ದರು.
ಗೋವಿಂದರಾಜನಗರ ವಿಧಾನಸಭಾ ವ್ಯಾಪ್ತಿಯ ವಿಜಯನಗರದ ಕಚೇರಿಯಲ್ಲಿ ಕೊರೋನಾ ಚಿಕಿತ್ಸೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು. ಕ್ಷೇತ್ರದ ವ್ಯಾಪ್ತಿಯಲ್ಲಿನ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರನ್ನು ಎಚ್ಚರಿಕೆಯಿಂದ ಗಮನಿಸಲು ಹಾಗೂ ಆಮ್ಲಜನಕ ಕೊರತೆಯಾಗದಂತೆ ಎಚ್ಚರಿಕೆಯಿಂದಿರಲು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಬಿಬಿಎಂಪಿ ಜಂಟಿ ಆಯುಕ್ತ ಶಿವಸ್ವಾಮಿ, ವಲಯ ಆಯುಕ್ತ ಬಸವರಾಜು, ಡಿಸಿಪಿ ಸಂಜೀವ್ ಪಾಟೀಲ್ ಸೇರಿದಂತೆ ಹಲವು ಅಧಿಕಾರಿಗಳಿದ್ದರು.