ನೆರವಿಗೆ ಧಾವಿಸಿದ ಸಿಎಂ ಪುತ್ರರು,  30 ಸಾವಿರ ದಿನಸಿ ಕಿಟ್,  ಆಂಬ್ಯುಲೆನ್ಸ್

Published : May 30, 2021, 09:42 PM IST

ಶಿವಮೊಗ್ಗ(ಮೇ 30)  ಕೊರೋನಾ ಕಾಲದ ಹೋರಾಟ ಮತ್ತು ಲಾಕ್ ಡೌನ್ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದವರ ನೆರವಿಗೆ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರರು ಧಾವಿಸಿದ್ದಾರೆ.  ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ  ವಿಜಯೇಂದ್ರ ಶಿವಮೊಗ್ಗದ 1500 ಪೌರಕಾರ್ಮಿಕರಿಗೆ ಪಡಿತರ ವಿತರಿಸಿದರು. 

PREV
111
ನೆರವಿಗೆ ಧಾವಿಸಿದ ಸಿಎಂ ಪುತ್ರರು,  30 ಸಾವಿರ ದಿನಸಿ ಕಿಟ್,  ಆಂಬ್ಯುಲೆನ್ಸ್

ಕೊರೋನಾ  ಮತ್ತು ಲಾಕ್ ಡೌನ್ ಸಂಕಷ್ಟ,  ಸಮಸ್ಯೆಯಲ್ಲಿದ್ದವರ ನೆರವಿಗೆ ಧಾವಿಸಿದ ಸಿಎಂ ಪುತ್ರರು

ಕೊರೋನಾ  ಮತ್ತು ಲಾಕ್ ಡೌನ್ ಸಂಕಷ್ಟ,  ಸಮಸ್ಯೆಯಲ್ಲಿದ್ದವರ ನೆರವಿಗೆ ಧಾವಿಸಿದ ಸಿಎಂ ಪುತ್ರರು

211

30  ಸಾವಿರ ಫುಡ್ ಕಿಟ್ ವಿತರಣೆ,  ನೆರವಿಗೆ ನಿಂತ ಸೇವಾ ಭಾರತಿ ಕರ್ನಾಟಕ ಪ್ರೇರಣಾ ಎಜುಕೇಷನಲ್ ಟ್ರಸ್ಟ್

30  ಸಾವಿರ ಫುಡ್ ಕಿಟ್ ವಿತರಣೆ,  ನೆರವಿಗೆ ನಿಂತ ಸೇವಾ ಭಾರತಿ ಕರ್ನಾಟಕ ಪ್ರೇರಣಾ ಎಜುಕೇಷನಲ್ ಟ್ರಸ್ಟ್

311

ಪ್ರೇರಣಾ ಎಜುಕೇಶನಲ್ ಟ್ರಸ್ಟ್‌ನಿಂದ ಪಡಿತರ ವಿತರಣೆ ಮಾಡಲಾಯಿತು. 

ಪ್ರೇರಣಾ ಎಜುಕೇಶನಲ್ ಟ್ರಸ್ಟ್‌ನಿಂದ ಪಡಿತರ ವಿತರಣೆ ಮಾಡಲಾಯಿತು. 

411

ಸಿಎಂ ಪುತ್ರ ಸಂಸದ ಬಿ ವೈ ರಾಘವೇಂದ್ರ 30 ಸಾವಿರ ದಿನಸಿ ಕಿಟ್ ವಿತರಣೆ ಮಾಡಿದರು.

ಸಿಎಂ ಪುತ್ರ ಸಂಸದ ಬಿ ವೈ ರಾಘವೇಂದ್ರ 30 ಸಾವಿರ ದಿನಸಿ ಕಿಟ್ ವಿತರಣೆ ಮಾಡಿದರು.

511

ವಿವಿಧ ವರ್ಗಗಳಲ್ಲಿ ಕೆಲಸ ಮಾಡುತ್ತಿರುವರಿಗೆ ಸುಮಾರು 30 ಸಾವಿರ ದಿನಸಿ ಕಿಟ್ ಗಳನ್ನು ಸ್ವಂತ ಹಣದಲ್ಲಿ ವಿತರಿಸಿದರು.

ವಿವಿಧ ವರ್ಗಗಳಲ್ಲಿ ಕೆಲಸ ಮಾಡುತ್ತಿರುವರಿಗೆ ಸುಮಾರು 30 ಸಾವಿರ ದಿನಸಿ ಕಿಟ್ ಗಳನ್ನು ಸ್ವಂತ ಹಣದಲ್ಲಿ ವಿತರಿಸಿದರು.

611

ಸೇವಾ ಭಾರತಿ ಕರ್ನಾಟಕ ಪ್ರೇರಣಾ ಎಜುಕೇಷನಲ್ ಟ್ರಸ್ಟ್  ಕೊರೋನಾ ವಾರಿಯರ್ಸ್ ನೆರವಿಗೆ ನಿಂತಿತು. 

ಸೇವಾ ಭಾರತಿ ಕರ್ನಾಟಕ ಪ್ರೇರಣಾ ಎಜುಕೇಷನಲ್ ಟ್ರಸ್ಟ್  ಕೊರೋನಾ ವಾರಿಯರ್ಸ್ ನೆರವಿಗೆ ನಿಂತಿತು. 

711

ಪೌರ ಕಾರ್ಮಿಕರು,  ಅಂಗನವಾಡಿ ಶಿಕ್ಷಕರು, ಸಹಾಯಕರಿಗೆ, ಆಶಾ ಕಾರ್ಯಕರ್ತೆಯರು,  ಅಡುಗೆ ಭಟ್ಟರು, ಅರ್ಚಕರು,  ಮಾಧ್ಯಮದವರು, ಪತ್ರಿಕಾ ವಿತರಕರು, ಫೋಟೋ ಗ್ರಾಫರ್,  ಕ್ಷೌರಿಕರು, ಬಸ್ ಎಜೆಂಟ್, ಡ್ರೈವರ್ ಗಳಿಗೆ  ನೆರವು ನೀಡಲಾಯಿತು.

ಪೌರ ಕಾರ್ಮಿಕರು,  ಅಂಗನವಾಡಿ ಶಿಕ್ಷಕರು, ಸಹಾಯಕರಿಗೆ, ಆಶಾ ಕಾರ್ಯಕರ್ತೆಯರು,  ಅಡುಗೆ ಭಟ್ಟರು, ಅರ್ಚಕರು,  ಮಾಧ್ಯಮದವರು, ಪತ್ರಿಕಾ ವಿತರಕರು, ಫೋಟೋ ಗ್ರಾಫರ್,  ಕ್ಷೌರಿಕರು, ಬಸ್ ಎಜೆಂಟ್, ಡ್ರೈವರ್ ಗಳಿಗೆ  ನೆರವು ನೀಡಲಾಯಿತು.

811

ಡಿಎಆರ್ ಗ್ರೌಂಡ್ ನಲ್ಲಿ ಪೊಲೀಸ್ ಸಿಬ್ಬಂದಿ, ಹೋಮ್ ಗಾರ್ಡ್ ಗಳಿಗೆ, ಮೆಡಿಕಲ್ ಕಾಲೇಜಿನ ಆರೋಗ್ಯ ಇಲಾಖೆ ಸಿಬ್ಬಂದಿಗೆ ಕಿಟ್ ವಿತರಿಸಲಾಯಿತು.

ಡಿಎಆರ್ ಗ್ರೌಂಡ್ ನಲ್ಲಿ ಪೊಲೀಸ್ ಸಿಬ್ಬಂದಿ, ಹೋಮ್ ಗಾರ್ಡ್ ಗಳಿಗೆ, ಮೆಡಿಕಲ್ ಕಾಲೇಜಿನ ಆರೋಗ್ಯ ಇಲಾಖೆ ಸಿಬ್ಬಂದಿಗೆ ಕಿಟ್ ವಿತರಿಸಲಾಯಿತು.

911

ಕೊರೋನಾ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಕೊರತೆ ಆಗದಂತೆ, ಸಮಸ್ಯೆ ಆಗದಂತೆ ಶ್ರಮಿಸುತ್ತಿರುವ  ಬಿವೈ ರಾಘವೇಂದ್ರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. 

ಕೊರೋನಾ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಕೊರತೆ ಆಗದಂತೆ, ಸಮಸ್ಯೆ ಆಗದಂತೆ ಶ್ರಮಿಸುತ್ತಿರುವ  ಬಿವೈ ರಾಘವೇಂದ್ರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. 

1011

ಕೊರೋನಾ  ಮತ್ತು ಲಾಕ್ ಡೌನ್ ಸಂಕಷ್ಟ,  ಸಮಸ್ಯೆಯಲ್ಲಿದ್ದವರ ನೆರವಿಗೆ ಧಾವಿಸಿದ ಸಿಎಂ ಪುತ್ರರು

ಕೊರೋನಾ  ಮತ್ತು ಲಾಕ್ ಡೌನ್ ಸಂಕಷ್ಟ,  ಸಮಸ್ಯೆಯಲ್ಲಿದ್ದವರ ನೆರವಿಗೆ ಧಾವಿಸಿದ ಸಿಎಂ ಪುತ್ರರು

1111

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಉಚಿತ ಆಂಬ್ಯುಲೆನ್ಸ್, ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ನೀಡಿದ್ದಾರೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಉಚಿತ ಆಂಬ್ಯುಲೆನ್ಸ್, ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ನೀಡಿದ್ದಾರೆ.

click me!

Recommended Stories