ಕಾವೇರಿ ನದಿ ಬಳಿ ಕಾಮಗಾರಿ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

Published : May 22, 2020, 02:10 PM ISTUpdated : May 22, 2020, 02:14 PM IST

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಅಪ್ಪಚ್ಚು ರಂಜನ್ ಮತ್ತು ಅಧಿಕಾರಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ. ಇಲ್ಲಿವೆ ಫೋಟೋಸ್

PREV
15
ಕಾವೇರಿ ನದಿ ಬಳಿ ಕಾಮಗಾರಿ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ.

25

ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸುತ್ತಿರುವುದು

ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸುತ್ತಿರುವುದು

35

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಅಪ್ಪಚ್ಚು ರಂಜನ್ ಮತ್ತು ಅಧಿಕಾರಿಗಳು ಇದ್ದರು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಅಪ್ಪಚ್ಚು ರಂಜನ್ ಮತ್ತು ಅಧಿಕಾರಿಗಳು ಇದ್ದರು.

45

ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿ

ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿ

55

ಲಾಕ್‌ಡೌನ್ ನಡುವೆಯೂ ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿದ್ದಾರೆ

ಲಾಕ್‌ಡೌನ್ ನಡುವೆಯೂ ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿದ್ದಾರೆ

click me!

Recommended Stories