ಕಾವೇರಿ ನದಿ ಬಳಿ ಕಾಮಗಾರಿ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

First Published May 22, 2020, 2:10 PM IST

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಅಪ್ಪಚ್ಚು ರಂಜನ್ ಮತ್ತು ಅಧಿಕಾರಿಗಳೊಂದಿಗೆ ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ. ಇಲ್ಲಿವೆ ಫೋಟೋಸ್

ಸಂಸದ ಪ್ರತಾಪ್ ಸಿಂಹಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿಯನ್ನು ಪರಿಶೀಲಿಸಿದ್ದಾರೆ.
undefined
ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸುತ್ತಿರುವುದು
undefined
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಹಾಗೂ ಶಾಸಕ ಅಪ್ಪಚ್ಚು ರಂಜನ್ ಮತ್ತು ಅಧಿಕಾರಿಗಳು ಇದ್ದರು.
undefined
ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿ
undefined
ಲಾಕ್‌ಡೌನ್ ನಡುವೆಯೂ ಸಂಸದ ಪ್ರತಾಪ್ ಸಿಂಹ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿದ್ದಾರೆ
undefined
click me!