ಲಾಕ್‌ಡೌನ್: ಆಹಾರ ಕಿಟ್ ವಿತರಿಸಿದ ಸಂಸದ ಪ್ರತಾಪ್‌ ಸಿಂಹ

First Published Apr 26, 2020, 10:57 AM IST

ಸಂಸದ ಪ್ರತಾಪ್‌ ಸಿಂಹ ಮೈಸೂರಿನ ಪಿರಿಯಾಪಟ್ಟಣ ತಾಲೂಕು ಬಿಜೆಪಿ ವತಿಯಿಂದ ಆಟೋ ಚಾಲಕರಿಗೆ, ಸವಿತಾ ಸಮಾಜದ ಸದಸ್ಯರು, ಗಾರೆ ಕೆಲಸದ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಿದ್ದಾರೆ. ಇಲ್ಲಿವೆ ಫೋಟೋಸ್

ಲಾಕ್‌ಡೌನ್‌ನಿಂದಾಗಿ ಕೆಲಸ, ಕೂಲಿ ಇಲ್ಲದೆ ಕಷ್ಟ ಪಡುತ್ತಿರುವಜನರಿಗೆ ಸಂಸದ ಪ್ರತಾಪ್ ಸಿಂಹ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ .
undefined
ಪಿರಿಯಾಪಟ್ಟಣ ತಾಲ್ಲೂಕು ಬಿಜೆಪಿ ವತಿಯಿಂದ ಆಟೋ ಚಾಲಕರಿಗೆ, ಸವಿತಾ ಸಮಾಜದ ಸದಸ್ಯರು, ಗಾರೆ ಕೆಲಸದ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಲಾಯಿತು.
undefined
ಕೆಲಸವಿಲ್ಲದೆ ಕಷ್ಟಪಡುತ್ತಿರುವ ಜನರು ಆಹಾರ ಕಿಟ್‌ಗಳನ್ನು ಪಡೆದುಕೊಂಡರು
undefined
ಸಂಸದ ಪ್ರತಾಪ್‌ ಸಿಂಹ ಕಿಟ್‌ಗಳನ್ನು ವಿತರಿಸುವ ಸಂದರ್ಭದಲ್ಲಿ ಮಾಸ್ಕ್ ಧರಿಸಿದ್ದರು.
undefined
ವೃದ್ಧರೂ, ಮಹಿಳೆಯರೂ ಆದಾಯವಿಲ್ಲದೆ ಕಷ್ಟಪಡುತ್ತಿರುವ ಸಾಕಷ್ಟು ಮಂದಿ ಆಹಾರ ಕಿಟ್‌ಗಳನ್ನು ಪಡೆದುಕೊಂಡರು.
undefined
ಆಹಾರ ಕಿಟ್‌ಗಳನ್ನು ವಿತರಿಸುವ ಸಂದರ್ಭ ಸ್ಥಳೀಯ ಬಿಜೆಪಿ ಮುಖಂಡರೂ ಉಪಸ್ಥಿತರಿದ್ದರು.
undefined
ಸಂಸದೆ ಶೋಭಾ ಕರಂದ್ಲಾಜೆ ಅವರೂ ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಆಹಾರ ಕಿಟ್‌ಗಳನ್ನು ವಿತರಿಸಿದ್ದಾರೆ.
undefined
ಕಿಟ್‌ ವಿತರಣೆ ಸಂದರ್ಭಶ್ರೀ ಸಿ.ಹೆಚ್ ವಿಜಯ ಶಂಕರ್ ರವರು, ಮಹೇಂದ್ರರವರು, ಪ್ರಕಾಶ್ ಬಾಬು , ಸೋಮಶೇಖರ್ ಹಾಗೂ ನಮ್ಮ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
undefined
click me!