ಮಠಾಧೀಶರು ಅವರವರ ಸಿದ್ಧಾಂತವನ್ನು ಮಠಕ್ಕೆ ಸೀಮಿತಗೊಳಿಸಿ: ವಿಜಯಾನಂದ ಸ್ವಾಮೀಜಿ ಕರೆ
First Published Jul 13, 2021, 5:03 PM ISTಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಶಿಷ್ಯ, ಶ್ರೀ ದತ್ತ ವಿಜಯಾನಂದ ಸ್ವಾಮೀಜಿಯವರು ಇಂದು (ಮಂಗಳವಾರ) ಉಡುಪಿ ಶ್ರೀಕೃಷ್ಣಕ್ಕೆ ಭೇಟಿ ನೀಡಿದರು. ಈ ವೇಳೆ ಮಠಾಧೀಶರು ಅವರವರ ಸಿದ್ಧಾಂತವನ್ನು ಮಠಕ್ಕೆ ಸೀಮಿತಗೊಳಿಸಿ ಎಂದು ಕರೆ ನೀಡಿದರು.