ಹರಕೆ ಹೊತ್ತು 9 ದಿನವೂ ಕುಟುಂಬದ ಜೊತೆ ಪಲ್ಲಕ್ಕಿ ಎಳೆದ ರೋಹಿಣಿ ಸಿಂಧೂರಿ

First Published Oct 27, 2020, 3:13 PM IST

ಇತ್ತೀಚೆಗಷ್ಟೇ ಮೈಸೂರಿಗೆ ವರ್ಗಾವಣೆಯಾಗಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೈಸೂರಲ್ಲಿ ಪಲ್ಲಕ್ಕಿ ಎಳೆಯುವ ಮೂಲಕ ಹರಕೆ ತೀರಿಸಿದರು

ನಾಡಹಬ್ಬ ದಸರಾ ಯಶಸ್ಸಿಗಾಗಿ ಚಾಮುಂಡಿ ದೇವಿಯಲ್ಲಿ ಹರಕೆ ಹೊತ್ತಿದ್ದ ಡಿಸಿ ರೋಹಿಣಿ ಸಿಂಧೂರಿ.
undefined
ನಾಡಹಬ್ಬ ದಸರಾ ಯಶಸ್ಸಿಗಾಗಿ ಚಾಮುಂಡಿ ದೇವಿಯಲ್ಲಿ ಹರಕೆ ಹೊತ್ತಿದ್ದ ಡಿಸಿ ರೋಹಿಣಿ ಸಿಂಧೂರಿ.
undefined
ತಂದೆ, ತಾಯಿ, ಪತಿ ಹಾಗೂ ಮಗುವಿನೊಂದಿಗೆ ಚಾಮುಂಡಿಯ ಪಲ್ಲಕ್ಕಿ ರಥ ಎಳೆದ ಮೈಸೂರು ಜಿಲ್ಲಾಧಿಕಾರಿ.
undefined
ದಸರಾ ಹೊತ್ತಿನಲ್ಲಿ ಮೈಸೂರಿಗೆ ವರ್ಗಾವಣೆಗೊಂಡಿದ್ದ ರೋಹಿಣಿ.
undefined
ದಸರಾ ಸುಸೂತ್ರವಾಗಿ ನಡೆಯುವಂತೆ ಆಶಿಸಿ ಹರಕೆ.9 ದಿನವೂ ಪಲ್ಲಕ್ಕಿ ರಥ ಎಳೆದು ಹರಕೆ ತೀರಿಸಿದ ಡಿಸಿ.
undefined
ನಿನ್ನೆ ಜಂಬೂಸವಾರಿ ಮೆರವಣಿಗೆ ಮುಗಿಯುತ್ತಿದ್ದಂತೆ ಸಂಜೆ ಬೆಟ್ಟಕ್ಕೆ ತೆರಳಿದ ರೋಹಿಣಿ ಕುಟುಂಬ.
undefined
click me!