ಧ್ವಂಸಗೊಂಡ ವ್ಯಾಸರಾಯರ ವೃಂದಾವನ ಪುನರ್ ನಿರ್ಮಾಣ

First Published Jul 19, 2019, 4:05 PM IST

ಕೊಪ್ಪಳ ಜಿಲ್ಲೆಯ ಆನೆಗೊಂದಿ ಬಳಿ ನವವೃಂದಾವನದಲ್ಲಿ ಧ್ವಂಸಗೊಂಡ ವ್ಯಾಸರಾಯರ ವೃಂದಾವನ ಪುನರ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ದುಷ್ಕರ್ಮಿಗಳು ಹಾನಿಗೊಳಿಸಿದ ನವವೃಂದಾವನದ ಪುನರ್ ನಿರ್ಮಾಣ ಕಾರ್ಯ ಆರಂಭವಾಗಿದೆ.
undefined
ನವವೃಂದಾವನದಲ್ಲಿ ಪುನರ್ ನಿರ್ಮಾಣ ಕಾರ್ಯದ ಭಾಗವಾಗಿ ಶಿಲ್ಪ ಕೆತ್ತನೆಯಲ್ಲಿ ತೊಡಗಿರುವುದು.
undefined
ನವವೃಂದಾವನಕ್ಕೆ ಪೇಜಾವರ ಶ್ರೀಗಳು ಭೇಟಿ ನೀಡಿದರು.
undefined
ನವವೃಂದಾವನ ಪುನರ್ ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿರುವ ಭಕ್ತರು.
undefined
ನವವೃಂದಾವನ ಪುನರ್ ನಿರ್ಮಾಣದ ಬಗ್ಗೆ ಪ್ರಮುಖರ ಚರ್ಚೆ
undefined
ನವವೃಂದಾವನದಲ್ಲಿ ಪುನರ್ ನಿರ್ಮಾಣ ಕಾರ್ಯಕ್ಕೆ ಪೊಲೀಸರ ಭದ್ರತೆ
undefined
ಭರದಿಂದ ಸಾಗಿದ ನವವೃಂದಾವನ ನಿರ್ಮಾಣ ಕಾರ್ಯ
undefined
click me!