Gadag| ಅನ್ನದಾನ ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷ ಭಕ್ತರು: ತ್ರಿವಿಧ ದಾಸೋಹಿಗೆ ಕಣ್ಣೀರ ವಿದಾಯ
First Published Nov 24, 2021, 10:20 AM ISTಗದಗ(ನ.24): ಸೋಮವಾರ ಬೆಂಗಳೂರಿನಲ್ಲಿ ಶಿವೈಕ್ಯರಾದ, ಜ್ಞಾನ ದಾಸೋಹಿ, ಅನ್ನ, ಶಿಕ್ಷಣ ದಾಸೋಹಿ, ಹಿಂದುಳಿದ ಪ್ರದೇಶಗಳಲ್ಲಿ ಹತ್ತಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿಬಡ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಾಲಕೆರೆ ಅಭಿನವ ಅನ್ನದಾನೇಶ್ವರ ಶ್ರೀಗಳ(Dr Abhinava Annadaneshwara Swamiji) ಅಂತಿಮ ದರ್ಶನಕ್ಕೆ 1 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ದರು.