ಅಂಗಾಂಗ ದಾನಿ ಅರ್ಚನಾ ಕಾಮತ್ ಇನ್ನಿಲ್ಲ; ಪರರ ಜೀವ ಉಳಿಸಲು ತನ್ನ ಪ್ರಾಣಾರ್ಪಣೆ!
First Published Sep 16, 2024, 6:48 PM ISTಕರಾವಳಿಯಲ್ಲಿ ಸಮಾಜ ಸೇವೆ, ಶಿಕ್ಷಣ ಸಂಸ್ಥೆಯೊಂದನ್ನು ಸ್ಥಾಪಿಸಿ ಶಿಕ್ಷಣ ಪ್ರಸಾರ ಮಾಡುತ್ತಾ ಸಾರ್ಥಕ ಬದುಕು ಸಾಗಿಸುತ್ತಿದ್ದ ಅರ್ಚನಾ ಕಾಮತ್, ಒಂದು ಹೆಜ್ಜೆ ಮುಂದೆ ಹೋಗಿ ತನ್ನ ಅಂಗಾಂಗವನ್ನೂ ದಾನ ಮಾಡಿದ್ದಾರೆ. ಆದರೆ, ಅಂಗಾಂಗ ದಾನ ಮಾಡಿದ ನಂತರ ಅವರ ದೇಹಕ್ಕೆ ನಂಜು ತಗುಲಿ ಈಗ ಅವರೇ ಇಹಲೋಕವನ್ನು ತ್ಯಜಿಸಿದ್ದಾರೆ. ಬೇರೊಬ್ಬರ ಜೀವ ಉಳಿಸಲು ಹೋಗಿ, ತಾವೇ ಜೀವ ತೆತ್ತಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.