ಮಂತ್ರಾಲಯ ರಾಯರ ಭಕ್ತರು ಕರ್ನಾಟಕ ಮಾತ್ರವಲ್ಲದೆ ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದೇಶ, ವಿದೇಶಗಳಿಂದ ದರ್ಶನಕ್ಕೆ ಆಗಮಿಸುತ್ತಾರೆ. ರಾಯರ ದರ್ಶನ ಪಡೆದು ನಗದು ಹಣ, ಚಿನ್ನ ಬೆಳ್ಳಿಯನ್ನೇ ಕಾಣಿಕೆಯಾಗಿ ಅರ್ಪಿಸುತ್ತಾರೆ. ಈ ಬಾರಿಯೂ 67ಗ್ರಾಂ. ಚಿನ್ನ, 511ಗ್ರಾಂ ಬೆಳ್ಳಿ ಆಭರಣಗಳನ್ನ ಭಕ್ತರು ಕಾಣಿಕೆ ಅರ್ಪಿಸಿದ್ದಾರೆ.