ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಮಧ್ಯೆ ಪಂಚಮಸಾಲಿ ಸಮಾಜದ ಸಚಿವ ಮುರುಗೇಶ ನಿರಾಣಿ ಹೆಸರು ಮುಂಚೂಣಿಯಲ್ಲಿದೆ. ಆದರೆ ಸಭೆಯಲ್ಲಿ ರಾಜಕೀಯ ಚರ್ಚೆಯಾಗಿಲ್ಲ, ಮಾಡೋದು ಇಲ್ಲ ಎಂದು ಸುವರ್ಣ ನ್ಯೂಸ್ಗೆ ಸಿದ್ದಲಿಂಗ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಮಧ್ಯೆ ಪಂಚಮಸಾಲಿ ಸಮಾಜದ ಸಚಿವ ಮುರುಗೇಶ ನಿರಾಣಿ ಹೆಸರು ಮುಂಚೂಣಿಯಲ್ಲಿದೆ. ಆದರೆ ಸಭೆಯಲ್ಲಿ ರಾಜಕೀಯ ಚರ್ಚೆಯಾಗಿಲ್ಲ, ಮಾಡೋದು ಇಲ್ಲ ಎಂದು ಸುವರ್ಣ ನ್ಯೂಸ್ಗೆ ಸಿದ್ದಲಿಂಗ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.