ಅಂದು ಅವರ ಜೊತೆ ಒಡನಾಟ ಹೊಂದಿದವರು ಆ ಸವಿ ನೆನಪುಗಳನ್ನು ಮೆಲಕು ಹಾಕುತ್ತಾರೆ. ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿದ್ದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಜೊತೆ ನಗರದ ಉಪ್ಪಳಿಯ ತೇಜೇಶ್ಕುಮಾರ್, ಯುವಕರಾದ ಇಂದ್ರೇಶ್, ಪ್ರಕಾಶ್, ಆರಾಧ್ಯ, ಕಿರಣ್, ಹೇಮಂತ್, ಪ್ರಗತಿಪರ ರೈತ ಚಂದ್ರಶೇಖರ್ ನಾರಾಯಣಪುರ, ಎಐಟಿ ಪ್ರಾಂಶುಪಾಲ ಸುಬ್ಬರಾಯ, ಜೆ.ಪಿ. ಕೃಷ್ಣೇಗೌಡ ಸೇರಿದಂತೆ ಅನೇಕರು ಅವರೊಂದಿಗಿದ್ದರು