ನಾಗ ದೇವರ ಪೂಜೆ ಮಾಡುವುದರಿಂದ, ರುದ್ರಾಭಿಷೇಕ ಮಾಡುವುದರಿಂದ ಈಶ್ವರನು ಪ್ರಸನ್ನನಾಗುತ್ತಾನೆ ಮತ್ತು ಬೇಡಿದ್ದನ್ನು ನೀಡುತ್ತಾನೆಂಬ ನಂಬಿಕೆ ಇದೆ. ಈ ಬಗ್ಗೆ ಸ್ವತಃ ಭಗವಾನ್ ಶ್ರೀಕೃಷ್ಣ ಸಹ ಮಾತನಾಡಿದ್ದಾನೆ. ಆತನ ಆಶೀರ್ವಾದ ಇರುವ ಈ ಹಬ್ಬವನ್ನು ಆಚರಿಸಿದರೆ ಪುಣ್ಯ ಲಭಿಸುತ್ತದೆ.
ನಾಗ ದೇವರ ಪೂಜೆ ಮಾಡುವುದರಿಂದ, ರುದ್ರಾಭಿಷೇಕ ಮಾಡುವುದರಿಂದ ಈಶ್ವರನು ಪ್ರಸನ್ನನಾಗುತ್ತಾನೆ ಮತ್ತು ಬೇಡಿದ್ದನ್ನು ನೀಡುತ್ತಾನೆಂಬ ನಂಬಿಕೆ ಇದೆ. ಈ ಬಗ್ಗೆ ಸ್ವತಃ ಭಗವಾನ್ ಶ್ರೀಕೃಷ್ಣ ಸಹ ಮಾತನಾಡಿದ್ದಾನೆ. ಆತನ ಆಶೀರ್ವಾದ ಇರುವ ಈ ಹಬ್ಬವನ್ನು ಆಚರಿಸಿದರೆ ಪುಣ್ಯ ಲಭಿಸುತ್ತದೆ.