ಯಾವುದೇ ಭಯವಿಲ್ಲದೆ ಕೈಯಲ್ಲಿ ಹಿಡಿದು, ಮೈಮೇಲೆ ಬಿಟ್ಟುಕೊಂಡು ಖುಷಿ ಪಡುತ್ತಾರೆ. ಸದ್ಯ, ಕೊರೋನಾ ಭೀತಿ ಹಾಗೂ ಸರ್ಕಾರದ ನಿಯಮಾವಳಿಗಳನುಸಾರ ಈ ಬಾರಿ, ಇಂತಹ ಜಾತ್ರೆಗೆ ಭಕ್ತರ ಸಂಖ್ಯೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಮಧ್ಯೆ, ಕೊಂಡಮಾಯಿ ಮೂರ್ತಿ ಸ್ಥಾಪನೆ ನೆರವೇರಿದೆ.
ಯಾವುದೇ ಭಯವಿಲ್ಲದೆ ಕೈಯಲ್ಲಿ ಹಿಡಿದು, ಮೈಮೇಲೆ ಬಿಟ್ಟುಕೊಂಡು ಖುಷಿ ಪಡುತ್ತಾರೆ. ಸದ್ಯ, ಕೊರೋನಾ ಭೀತಿ ಹಾಗೂ ಸರ್ಕಾರದ ನಿಯಮಾವಳಿಗಳನುಸಾರ ಈ ಬಾರಿ, ಇಂತಹ ಜಾತ್ರೆಗೆ ಭಕ್ತರ ಸಂಖ್ಯೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಮಧ್ಯೆ, ಕೊಂಡಮಾಯಿ ಮೂರ್ತಿ ಸ್ಥಾಪನೆ ನೆರವೇರಿದೆ.