ಸಚಿನ್, ಹರೀಶ, ನಾರಾಯಣ ಮತ್ತು ಜ್ಞಾನೇಶ ಮೀನುಗಾರಿಕೆಗೆ ತೆರಳಿದ್ದ ಯುವಕರು ದೇವಾನುಗ್ರಹ ಹೆಸರಿನ ಯಾಂತ್ರಿಕ ದೋಣಿಯ ಮೂಲಕ ಮೀನುಗಾರಿಕೆ ತತೆರಳಿದ್ದರು.
ಸಚಿನ್, ಹರೀಶ, ನಾರಾಯಣ ಮತ್ತು ಜ್ಞಾನೇಶ ಮೀನುಗಾರಿಕೆಗೆ ತೆರಳಿದ್ದ ಯುವಕರು ದೇವಾನುಗ್ರಹ ಹೆಸರಿನ ಯಾಂತ್ರಿಕ ದೋಣಿಯ ಮೂಲಕ ಮೀನುಗಾರಿಕೆ ತತೆರಳಿದ್ದರು.
26
ಸಮುದ್ರದ ಅಲೆಯ ಆರ್ಭಟಕ್ಕೆ ದೋಣಿಯ ಎಂಜಿನ್ ಕೈಕೊಟ್ಟಿದೆ. ದೋಣಿ ನಿಯಂತ್ರಿಸಲು ಸಾಧ್ಯವಾಗದೆ ಸಹಾಯಕ್ಕೆ ಮೊರೆಯಿಟ್ಟಿದ್ದಾರೆ. ಸಮುದ್ರದ ನಡುವಿರುವ ಗುಡ್ಡದ ಆಸರೆ ಪಡೆದು ಮೊರೆ ಇಟ್ಟಿದ್ದರು.
ಸಮುದ್ರದ ಅಲೆಯ ಆರ್ಭಟಕ್ಕೆ ದೋಣಿಯ ಎಂಜಿನ್ ಕೈಕೊಟ್ಟಿದೆ. ದೋಣಿ ನಿಯಂತ್ರಿಸಲು ಸಾಧ್ಯವಾಗದೆ ಸಹಾಯಕ್ಕೆ ಮೊರೆಯಿಟ್ಟಿದ್ದಾರೆ. ಸಮುದ್ರದ ನಡುವಿರುವ ಗುಡ್ಡದ ಆಸರೆ ಪಡೆದು ಮೊರೆ ಇಟ್ಟಿದ್ದರು.
36
ಸ್ಥಳಕ್ಕೆ ಧಾವಿಸಿದ ಇತರೆ ಮೀನುಗಾರರು ಅಪಾಯಕ್ಕೆ ಸಿಲುಕಿದವರ ರಕ್ಷಣೆ ಮಾಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಇತರೆ ಮೀನುಗಾರರು ಅಪಾಯಕ್ಕೆ ಸಿಲುಕಿದವರ ರಕ್ಷಣೆ ಮಾಡಿದ್ದಾರೆ.
46
ಗುಡ್ಡದ ಬಳಿಯೇ ದೋಣಿ ಲಂಗರು ಹಾಕಿಸಿ ಬೋಟ್ ಮೂಲಕ ಮೀನುಗಾರರನ್ನು ಕರೆತರಲಾಗಿದೆ.
ಗುಡ್ಡದ ಬಳಿಯೇ ದೋಣಿ ಲಂಗರು ಹಾಕಿಸಿ ಬೋಟ್ ಮೂಲಕ ಮೀನುಗಾರರನ್ನು ಕರೆತರಲಾಗಿದೆ.
56
ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಸಂಜೆ ವೇಳೆ ರಕ್ಷಣಾ ಕಾರ್ಯ ಮಾಡಲಾಗಿದೆ.
ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಸಂಜೆ ವೇಳೆ ರಕ್ಷಣಾ ಕಾರ್ಯ ಮಾಡಲಾಗಿದೆ.
66
ಕರ್ನಾಟಕದ ಹಲವು ಭಾಗ ಸೇರಿದಂತೆ ಕರಾವಳಿಯಲ್ಲಿಯೂ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿಯೇ ಇದೆ.
ಕರ್ನಾಟಕದ ಹಲವು ಭಾಗ ಸೇರಿದಂತೆ ಕರಾವಳಿಯಲ್ಲಿಯೂ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿಯೇ ಇದೆ.