ವಿಮಾನದ ಕ್ಯಾಪ್ಟನ್ ಆಗಿದ್ದ ಮಂಗಳೂರಿನವರೇ ಆದ ಮೈಕಲ್ ಸಲ್ದಾನಾ ಅವರು 35 ಸಾವಿರ ಅಡಿ ಎತ್ತರದಲ್ಲಿ ಕಾಕ್ಪಿಟ್ನಲ್ಲೇ ಮಾತನಾಡಿ, ಮಸ್ಕತ್ನಿಂದ ಕರ್ನಾಟಕಕ್ಕೆ ಇದು ಪ್ರಥಮ ವಿಮಾನವಾಗಿದ್ದು, ಕೊರೋನಾದ ತಂದಿಟ್ಟಿರುವ ಈ ಸಂದಿಗ್ಧ ಸಮಯದಲ್ಲಿ ಎಲ್ಲ ಕಡೆಗಳಲ್ಲೂ ಇದೇ ರೀತಿಯ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದರು. ಜತೆಗೆ, ಕಾರ್ಯಾಚರಣೆಯ ಔಚಿತ್ಯವನ್ನೂ ವಿವರಿಸಿದರು.
ವಿಮಾನದ ಕ್ಯಾಪ್ಟನ್ ಆಗಿದ್ದ ಮಂಗಳೂರಿನವರೇ ಆದ ಮೈಕಲ್ ಸಲ್ದಾನಾ ಅವರು 35 ಸಾವಿರ ಅಡಿ ಎತ್ತರದಲ್ಲಿ ಕಾಕ್ಪಿಟ್ನಲ್ಲೇ ಮಾತನಾಡಿ, ಮಸ್ಕತ್ನಿಂದ ಕರ್ನಾಟಕಕ್ಕೆ ಇದು ಪ್ರಥಮ ವಿಮಾನವಾಗಿದ್ದು, ಕೊರೋನಾದ ತಂದಿಟ್ಟಿರುವ ಈ ಸಂದಿಗ್ಧ ಸಮಯದಲ್ಲಿ ಎಲ್ಲ ಕಡೆಗಳಲ್ಲೂ ಇದೇ ರೀತಿಯ ಕಾರ್ಯಾಚರಣೆ ನಡೆಸುತ್ತಿದೆ ಎಂದು ಹೇಳಿದರು. ಜತೆಗೆ, ಕಾರ್ಯಾಚರಣೆಯ ಔಚಿತ್ಯವನ್ನೂ ವಿವರಿಸಿದರು.