111
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಚುಂಚನಗಿರಿಯಲ್ಲಿ ಅದ್ದೂರಿಯಾಗಿ ಚುಂಚನಗಿರಿ ರಥೋತ್ಸವ ನಡೆಯಿತು.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಚುಂಚನಗಿರಿಯಲ್ಲಿ ಅದ್ದೂರಿಯಾಗಿ ಚುಂಚನಗಿರಿ ರಥೋತ್ಸವ ನಡೆಯಿತು.
Subscribe to get breaking news alertsSubscribe 211
ರಥೋತ್ಸವದಲ್ಲಿ ಜನದಟ್ಟಣೆ
ರಥೋತ್ಸವದಲ್ಲಿ ಜನದಟ್ಟಣೆ
311
ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ರಥ
ವಿದ್ಯುತ್ ದೀಪಗಳಿಂದ ಅಲಂಕರಿಸಲಾದ ರಥ
411
ರಥೋತ್ಸವದಲ್ಲಿ ಪೊಲೀಸ್ ಬಿಗಿ ಭದ್ರತೆ
ರಥೋತ್ಸವದಲ್ಲಿ ಪೊಲೀಸ್ ಬಿಗಿ ಭದ್ರತೆ
511
ಮುಂಜಾನೆ ಸೂರ್ಯೋದಯಕ್ಕೂ ಮೊದಲು ಶ್ರೀಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವಕ್ಕೆ ನಿರ್ಮಲನಂದಾನಾಥ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಮುಂಜಾನೆ ಸೂರ್ಯೋದಯಕ್ಕೂ ಮೊದಲು ಶ್ರೀಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವಕ್ಕೆ ನಿರ್ಮಲನಂದಾನಾಥ ಸ್ವಾಮೀಜಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
611
ರಥೋತ್ಸವ ಸಾಗಿದ ಬೀದಿಯಲ್ಲಿ ಕಟ್ಟಡಗಳನ್ನೂ, ಮರಗಳನ್ನೂ ವಿದ್ಯುತ್ ದೀಪಗಳಿಂದ ಅಲಂಕರಿಸಿರುವುದು
ರಥೋತ್ಸವ ಸಾಗಿದ ಬೀದಿಯಲ್ಲಿ ಕಟ್ಟಡಗಳನ್ನೂ, ಮರಗಳನ್ನೂ ವಿದ್ಯುತ್ ದೀಪಗಳಿಂದ ಅಲಂಕರಿಸಿರುವುದು
711
ರತೋತ್ಸವದ ಭಾಗವಾಗಿ ನಡೆದ ಕಾರ್ಯಕ್ರಮದ ಅದ್ಭುತ ಫೋಟೋ
ರತೋತ್ಸವದ ಭಾಗವಾಗಿ ನಡೆದ ಕಾರ್ಯಕ್ರಮದ ಅದ್ಭುತ ಫೋಟೋ
811
ವಿಜೃಂಭಣೆಯಿಂದ ನಡೆದ ಕಾಲಭೈರವೇಶ್ವರ ಸ್ವಾಮಿ ರಥೋತ್ಸದಲ್ಲಿ ಮುಂಜಾನೆಯೇ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
ವಿಜೃಂಭಣೆಯಿಂದ ನಡೆದ ಕಾಲಭೈರವೇಶ್ವರ ಸ್ವಾಮಿ ರಥೋತ್ಸದಲ್ಲಿ ಮುಂಜಾನೆಯೇ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.
911
ವಿಶೇಷ ವರ್ಣರಂಜಿತ ದೀಪಾಲಂಕಾರ, ಪುಷ್ಪಾಲಂಕಾರದಿಂದ ಸಿಂಗರಿಸಿದ್ದ ರಥಕ್ಕೆ ಭಕ್ತರು ಹಣ್ಣು, ಜವನ ಎಸೆಯುವ ಮೂಲಕ ಕಾಲಭೈರವೇಶ್ವರನ ಕೃಪೆಗೆ ಪಾತ್ರರಾದರು.
ವಿಶೇಷ ವರ್ಣರಂಜಿತ ದೀಪಾಲಂಕಾರ, ಪುಷ್ಪಾಲಂಕಾರದಿಂದ ಸಿಂಗರಿಸಿದ್ದ ರಥಕ್ಕೆ ಭಕ್ತರು ಹಣ್ಣು, ಜವನ ಎಸೆಯುವ ಮೂಲಕ ಕಾಲಭೈರವೇಶ್ವರನ ಕೃಪೆಗೆ ಪಾತ್ರರಾದರು.
1011
ರಥವೂ ಚುಂಚನಗಿರಿಯ ಪ್ರಮುಖ ಬೀದಿಗಳಲ್ಲಿ ಚಲಿಸಿತು.
ರಥವೂ ಚುಂಚನಗಿರಿಯ ಪ್ರಮುಖ ಬೀದಿಗಳಲ್ಲಿ ಚಲಿಸಿತು.
1111
ಇದೇ ಸಂದರ್ಭದಲ್ಲಿ ಚುಂಚನಗಿರಿ ಶ್ರೀಗಳ ಪಲ್ಲಕ್ಕಿ ಉತ್ಸವವೂ ಜೊತೆ ಜೊತೆಯಾಗಿ ನಡೆದು, ಭಕ್ತರು ಭಕ್ತಿಯಿಂದ ಸ್ವಾಮೀಜಿಗೆ ನಮಿಸಿದರು.
ಇದೇ ಸಂದರ್ಭದಲ್ಲಿ ಚುಂಚನಗಿರಿ ಶ್ರೀಗಳ ಪಲ್ಲಕ್ಕಿ ಉತ್ಸವವೂ ಜೊತೆ ಜೊತೆಯಾಗಿ ನಡೆದು, ಭಕ್ತರು ಭಕ್ತಿಯಿಂದ ಸ್ವಾಮೀಜಿಗೆ ನಮಿಸಿದರು.