ಲಕ್ಷಕ್ಕೂ ಹೆಚ್ಚು ಜನ ಸೇರಿದ BJP ಜನಜಾಗೃತಿ ಸಮಾವೇಶ ಹೀಗಿತ್ತು..!
First Published Jan 28, 2020, 2:44 PM ISTಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ದ.ಕ. ಬಿಜೆಪಿ ಮಂಗಳೂರಿನಲ್ಲಿ ಸೋಮವಾರ ಹಮ್ಮಿಕೊಂಡ ಜನಜಾಗೃತಿಯ ಬೃಹತ್ ಸಮಾವೇಶ ಮತ್ತೊಮ್ಮೆ ಕರಾವಳಿಯಲ್ಲಿ ಕೇಸರಿ ಪಡೆಯ ಸಾಮರ್ಥ್ಯವನ್ನು ತೆರೆದಿಟ್ಟಿತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲ ಬೂತ್ಗಳಿಂದ ತಲಾ ನೂರು ಮಂದಿಯಂತೆ ಲಕ್ಷಕ್ಕೂ ಅಧಿಕ ಮಂದಿ ಮಂಗಳೂರು ಹೊರವಲಯದ ಗೋಲ್ಡ್ಫಿಂಚ್ ಸಿಟಿ ಮೈದಾನದಲ್ಲಿ ಸಮಾವೇಶಗೊಂಡರು.