ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಲ್ಲೆಸೆತ ನಡೆದಿತ್ತು. ನಂತರದಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ್ದರು. ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆ ಹಠಾತ್ತನೆ ಹಿಂಸೆಗೆ ತಿರುಗಿ ಇಬ್ಬರು ಯುವಕರು ಮೃತಪಟ್ಟಿದ್ದರು. ಘಟನೆ ಸಂಬಂಧ ವಿಸ್ತೃತ ತನಿಖೆ ನಡೆಯುತ್ತಿದ್ದು, ಇದೀಗ ಘಟನೆಯಲ್ಲಿ ಕಲ್ಲೆಸದವರು ಯಾರ್ಯಾರು ಎಂಬುದು ಬಯಲಾಗಿದೆ. ಘಟನೆಯಲ್ಲಿ ಕಲ್ಲೆಸೆದವರ ಫೋಟೋಸ್ ಇಲ್ಲಿವೆ.