ಸುಂಕದಕಟ್ಟೆ, ಬಪ್ಪನಾಡು, ಮಂಗಳಾದೇವಿ ಹಾಗೂ ಕಟೀಲು ಮೇಳಗಳಲ್ಲಿ ಹರಿಕೆ ರೂಪದಲ್ಲಿ ಹಾಗೂ ಬದಲಿ ಕಲಾವಿದನಾಗಿ ಸುಮಾರು 30ಕ್ಕೂ ಅಧಿಕ ಕಡೆ ಪ್ರದರ್ಶನ ನೀಡಿದ್ದಾನೆ. ನಿತ್ಯವೇಷ, ದೇವೇಂದ್ರಬಲ, ಯಕ್ಷರಾಜ ಪಿಂಗಳಾಕ್ಷ ಮತ್ತಿತರ ಪಾತ್ರಗಳನ್ನು ನಿರ್ವಹಿಸಿದ್ದಾನೆ. ಸಂಭಾಷಣೆ ಕಲಿಯುತ್ತಿದ್ದು, ವೇಷವನ್ನು ಸ್ವತಃ ತಾನೇ ಹಾಕಿಕೊಳ್ಳುತ್ತಿರುವುದು ಹೆಗ್ಗಳಿಕೆಯಾಗಿದೆ.
ಸುಂಕದಕಟ್ಟೆ, ಬಪ್ಪನಾಡು, ಮಂಗಳಾದೇವಿ ಹಾಗೂ ಕಟೀಲು ಮೇಳಗಳಲ್ಲಿ ಹರಿಕೆ ರೂಪದಲ್ಲಿ ಹಾಗೂ ಬದಲಿ ಕಲಾವಿದನಾಗಿ ಸುಮಾರು 30ಕ್ಕೂ ಅಧಿಕ ಕಡೆ ಪ್ರದರ್ಶನ ನೀಡಿದ್ದಾನೆ. ನಿತ್ಯವೇಷ, ದೇವೇಂದ್ರಬಲ, ಯಕ್ಷರಾಜ ಪಿಂಗಳಾಕ್ಷ ಮತ್ತಿತರ ಪಾತ್ರಗಳನ್ನು ನಿರ್ವಹಿಸಿದ್ದಾನೆ. ಸಂಭಾಷಣೆ ಕಲಿಯುತ್ತಿದ್ದು, ವೇಷವನ್ನು ಸ್ವತಃ ತಾನೇ ಹಾಕಿಕೊಳ್ಳುತ್ತಿರುವುದು ಹೆಗ್ಗಳಿಕೆಯಾಗಿದೆ.