ಕಳೆದ 50 ದಿನಗಳಿಂದ ಸಂಕಷ್ಟದಲ್ಲಿರುವ ಬಡವರು, ಆಟೋ ಚಾಲಕರು, ಅಸಂಘಟಿತ ವರ್ಗದವರಿಗೆ ಆಹಾರದ ದಿನಸಿ ಕಿಟ್ಗಳನ್ನು ಆಶ್ರಮದ ವತಿಯಿಂದ ವಿತರಿಸಿದ್ದಾರೆ. ಶ್ರೀಗಳ 78ನೇ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಎಸ್. ನಾಗರಾಜ ಶುಭಾಶಯ ಕೋರಿದ್ದಾರೆ.
ಕಳೆದ 50 ದಿನಗಳಿಂದ ಸಂಕಷ್ಟದಲ್ಲಿರುವ ಬಡವರು, ಆಟೋ ಚಾಲಕರು, ಅಸಂಘಟಿತ ವರ್ಗದವರಿಗೆ ಆಹಾರದ ದಿನಸಿ ಕಿಟ್ಗಳನ್ನು ಆಶ್ರಮದ ವತಿಯಿಂದ ವಿತರಿಸಿದ್ದಾರೆ. ಶ್ರೀಗಳ 78ನೇ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಎಸ್. ನಾಗರಾಜ ಶುಭಾಶಯ ಕೋರಿದ್ದಾರೆ.