ಉಡುಪಿ ಕೃಷ್ಣನಿಗೆ 1108 ಸೀಯಾಳ ಅಭಿಷೇಕ: ಇಲ್ಲಿವೆ ಫೋಟೋಸ್

First Published Jun 30, 2020, 3:59 PM IST

ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕೃಷ್ಣ ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಸೇವೆ ಮಾಡಲಾಗಿದೆ. ವಿಶೇಷ ಸೇವೆಯ ವೈಭವವನ್ನು ಕಣ್ತುಂಬಿಕೊಳ್ಳಿ. ಇಲ್ಲಿವೆ ಫೋಟೋಸ್

ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕೃಷ್ಣ ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಸೇವೆ ಮಾಡಲಾಗಿದೆ.
undefined
ಶ್ರೀ ಕೃಷ್ಣ ಮಠದಲ್ಲಿ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ವಿಶೇಷ ಸೇವೆ ನಡೆಸಲಾಗಿದೆ.
undefined
ದೇವರಿಗೆ 1108 ಸೀಯಾಳ ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಅಭಿಷೇಕ ನಡೆದಿದೆ
undefined
ಅಭಿಷೇಕವನ್ನು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ನೆರವೇರಿಸಿದ್ದಾರೆ.
undefined
ಶ್ರೀಪಾದರು, ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರ ತೀರ್ಥರೂ ಇದ್ದರು
undefined
ಇತ್ತೀಚೆಗಷ್ಟೇ ಉಡುಪಿಯಲ್ಲಿ ಕೃಷ್ಣನನ್ನು ಚಾಪೆಯಲ್ಲಿ ಸುತ್ತಿಟ್ಟು ಉದ್ವರ್ತನೆ ನಡೆದಿತ್ತು
undefined
ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥರೂ ಇದ್ದರು
undefined
ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ,ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥರೂ ಭಾಗವಹಿಸಿದ್ದರು
undefined
ಶ್ರೀ ಕೃಷ್ಣನ ವಿಗ್ರಹವನ್ನು ಶುಚಿಗೊಳಿಸಿ ಸೇವೆ ಸಲ್ಲಿಸುತ್ತಿರುವುದು
undefined
ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಇದರಲ್ಲಿ ಭಾಗಿಯಾದರು
undefined
ಅಲಂಕಾರಗೊಂಡ ಶ್ರೀಕೃಷ್ಣನ ವಿಗ್ರಹ
undefined
click me!