110
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದ 7ನೇ ಕನ್ನಡ ಸಾಹಿತ್ಯ ಸಮ್ಮೇಳನ
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ನಡೆದ 7ನೇ ಕನ್ನಡ ಸಾಹಿತ್ಯ ಸಮ್ಮೇಳನ
Subscribe to get breaking news alertsSubscribe 210
ಬಾದಾಮಿ ನಗರದಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ಡಾ.ಶೀಲಾಕಾಂತ ಪತ್ತಾರ ಮೆರವಣಿಗೆ
ಬಾದಾಮಿ ನಗರದಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ಡಾ.ಶೀಲಾಕಾಂತ ಪತ್ತಾರ ಮೆರವಣಿಗೆ
310
ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ ಸಂಸದ ಗದ್ದಿಗೌಡರ್
ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದ ಸಂಸದ ಗದ್ದಿಗೌಡರ್
410
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂದು ಕನ್ನಡ ಶಾಲೆಗಳನ್ನು ಮುಚ್ಚಬಾರದು
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂದು ಕನ್ನಡ ಶಾಲೆಗಳನ್ನು ಮುಚ್ಚಬಾರದು
510
ಎಷ್ಟೋ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಲಲಿತಕಲಾ ವಿಶ್ವ ವಿದ್ಯಾಲಯವನ್ನು ಕೂಡಲೇ ಪ್ರಾರಂಭಿಸಲು ಹಕ್ಕೋತ್ತಾಯ
ಎಷ್ಟೋ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಲಲಿತಕಲಾ ವಿಶ್ವ ವಿದ್ಯಾಲಯವನ್ನು ಕೂಡಲೇ ಪ್ರಾರಂಭಿಸಲು ಹಕ್ಕೋತ್ತಾಯ
610
ಬಾದಾಮಿ ಪರಂಪರೆ ಎತ್ತಿ ಹಿಡಿದ ಶಿಲ್ಪ ಮೇಣಬಸದಿಗಳಿರುವ ಈ ಸ್ಥಳವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿಸಲು ಒತ್ತಾಯ
ಬಾದಾಮಿ ಪರಂಪರೆ ಎತ್ತಿ ಹಿಡಿದ ಶಿಲ್ಪ ಮೇಣಬಸದಿಗಳಿರುವ ಈ ಸ್ಥಳವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿಸಲು ಒತ್ತಾಯ
710
ಡಾ. ಮಹಿಷಿ ವರದಿಯನ್ನು ಜಾರಿಗೆ ತರುವುದರ ಮೂಲಕ ಕನ್ನಡಿಗರಿಗೆ ಹೆಚ್ಚು ಹೆಚ್ಚು ಉದೋಗ ಒದಗಿಸಲು ಮನವಿ
ಡಾ. ಮಹಿಷಿ ವರದಿಯನ್ನು ಜಾರಿಗೆ ತರುವುದರ ಮೂಲಕ ಕನ್ನಡಿಗರಿಗೆ ಹೆಚ್ಚು ಹೆಚ್ಚು ಉದೋಗ ಒದಗಿಸಲು ಮನವಿ
810
ಕೇಂದ್ರ ಸರ್ಕಾರ ಮಹದಾಯಿ ನದಿ ನೀರನ್ನು ಉಪಯೋಗಿಸಲು ಮಲತಾಯಿ ಧೋರಣೆ
ಕೇಂದ್ರ ಸರ್ಕಾರ ಮಹದಾಯಿ ನದಿ ನೀರನ್ನು ಉಪಯೋಗಿಸಲು ಮಲತಾಯಿ ಧೋರಣೆ
910
ಸಾಹಿತ್ಯ ಸಮ್ಮೇಳನದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡ ಸಾಹಿತ್ಯಾಸಕ್ತರು
ಸಾಹಿತ್ಯ ಸಮ್ಮೇಳನದಲ್ಲಿ ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡ ಸಾಹಿತ್ಯಾಸಕ್ತರು
1010
13 ಟಿಎಂಸಿ ನೀರು ಒದಗಿಸುವ ಬದಲಾಗಿ 43 ಟಿಎಂಸಿ ನೀರು ಪೂರೈಸಲು ಹಕ್ಕೋತ್ತಾಯ
13 ಟಿಎಂಸಿ ನೀರು ಒದಗಿಸುವ ಬದಲಾಗಿ 43 ಟಿಎಂಸಿ ನೀರು ಪೂರೈಸಲು ಹಕ್ಕೋತ್ತಾಯ