ಕನ್ನಡ
Karnataka Districts
ಕೊರೋನಾ ಕಾಟ: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ವಿಶ್ವವಿಖ್ಯಾತ ಹಂಪಿ!
Suvarna News
| Asianet News
Published : Mar 16, 2020, 11:34 AM IST
ಹೊಸಪೇಟೆ(ಮಾ.16): ಕೊರೋನಾ ವೈರಸ್ ಭೀತಿಯಿಂದಾಗಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರು ವ ವಿಶ್ವವಿಖ್ಯಾತ ಹಂಪಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕೆಲವೇ ಕೆಲವು ಭಕ್ತರು ಮಾತ್ರ ದೇವಸ್ಥಾನಕ್ಕೆ ತೆರಳಿ ವಿರೂಪಾಕ್ಷೇಶ್ವರಸ್ವಾಮಿ ದೇವರ ದರ್ಶನವನ್ನು ಪಡೆದುಕೊಂಡು ಹೋಗಿದ್ದಾರೆ.
PREV
NEXT
1
5
ಹಂಪಿಯಲ್ಲಿ ಪ್ರವಾಸಿಗರು ಮತ್ತು ಭಕ್ತರಿಲ್ಲದೆ ಬಿಕೋ ಎನ್ನುತ್ತಿದೆ ಹಂಪಿಯ ರಸ್ತೆಗಳು, ದೇವಸ್ಥಾನ
ಹಂಪಿಯಲ್ಲಿ ಪ್ರವಾಸಿಗರು ಮತ್ತು ಭಕ್ತರಿಲ್ಲದೆ ಬಿಕೋ ಎನ್ನುತ್ತಿದೆ ಹಂಪಿಯ ರಸ್ತೆಗಳು, ದೇವಸ್ಥಾನ
Subscribe to get breaking news alerts
Subscribe
2
5
ಎಂದಿನಂತೆ ವಿರೂಪಾಕ್ಷೇಶ್ವರಸ್ವಾಮಿಗೆ ನಡೆದ ಪೂಜಾ ಕಾರ್ಯಕ್ರಮ
ಎಂದಿನಂತೆ ವಿರೂಪಾಕ್ಷೇಶ್ವರಸ್ವಾಮಿಗೆ ನಡೆದ ಪೂಜಾ ಕಾರ್ಯಕ್ರಮ
3
5
ಹಂಪಿಯಿಂದ ಜಾಗ ಖಾಲಿ ಮಾಡುತ್ತಿರುವ ವಿದೇಶಿ ಪ್ರವಾಸಿಗರು
ಹಂಪಿಯಿಂದ ಜಾಗ ಖಾಲಿ ಮಾಡುತ್ತಿರುವ ವಿದೇಶಿ ಪ್ರವಾಸಿಗರು
4
5
ವಿದೇಶಿ ಪ್ರವಾಸಿಗರ ಪ್ರವಾಸ ಸ್ಥಗಿತಗೊಳಿಸಿಸುವಂತೆ ಸೂಚನೆ
ವಿದೇಶಿ ಪ್ರವಾಸಿಗರ ಪ್ರವಾಸ ಸ್ಥಗಿತಗೊಳಿಸಿಸುವಂತೆ ಸೂಚನೆ
5
5
ಭಕ್ತರು ವಿರೂಪಾಕ್ಷೇಶ್ವರಸ್ವಾಮಿ ದರ್ಶನ ಪಡದುಕೊಳ್ಳಬಹುದು
ಭಕ್ತರು ವಿರೂಪಾಕ್ಷೇಶ್ವರಸ್ವಾಮಿ ದರ್ಶನ ಪಡದುಕೊಳ್ಳಬಹುದು
GN
Follow Us
SN
About the Author
Suvarna News
Read More...
Download App
Read Full Gallery
click me!
Recommended Stories
ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
ಗೋವಾ ಮಾಲ್ ಸಮೇತ ಅರಣ್ಯದಲ್ಲಿ ಸಿಕ್ಕಿಬಿದ್ದ ವ್ಯಕ್ತಿ; ಗಾಡಿ ಹಿಡಿದ ಖಾಕಿ, ಆರೋಪಿ ಪರಾರಿ!