ಕನ್ನಡ
Karnataka Districts
ಕೊರೋನಾ ಕಾಟ: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ವಿಶ್ವವಿಖ್ಯಾತ ಹಂಪಿ!
Suvarna News
Published : Mar 16, 2020, 11:34 AM IST
ಹೊಸಪೇಟೆ(ಮಾ.16): ಕೊರೋನಾ ವೈರಸ್ ಭೀತಿಯಿಂದಾಗಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರು ವ ವಿಶ್ವವಿಖ್ಯಾತ ಹಂಪಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕೆಲವೇ ಕೆಲವು ಭಕ್ತರು ಮಾತ್ರ ದೇವಸ್ಥಾನಕ್ಕೆ ತೆರಳಿ ವಿರೂಪಾಕ್ಷೇಶ್ವರಸ್ವಾಮಿ ದೇವರ ದರ್ಶನವನ್ನು ಪಡೆದುಕೊಂಡು ಹೋಗಿದ್ದಾರೆ.
PREV
NEXT
1
5
ಹಂಪಿಯಲ್ಲಿ ಪ್ರವಾಸಿಗರು ಮತ್ತು ಭಕ್ತರಿಲ್ಲದೆ ಬಿಕೋ ಎನ್ನುತ್ತಿದೆ ಹಂಪಿಯ ರಸ್ತೆಗಳು, ದೇವಸ್ಥಾನ
ಹಂಪಿಯಲ್ಲಿ ಪ್ರವಾಸಿಗರು ಮತ್ತು ಭಕ್ತರಿಲ್ಲದೆ ಬಿಕೋ ಎನ್ನುತ್ತಿದೆ ಹಂಪಿಯ ರಸ್ತೆಗಳು, ದೇವಸ್ಥಾನ
Subscribe to get breaking news alerts
Subscribe
2
5
ಎಂದಿನಂತೆ ವಿರೂಪಾಕ್ಷೇಶ್ವರಸ್ವಾಮಿಗೆ ನಡೆದ ಪೂಜಾ ಕಾರ್ಯಕ್ರಮ
ಎಂದಿನಂತೆ ವಿರೂಪಾಕ್ಷೇಶ್ವರಸ್ವಾಮಿಗೆ ನಡೆದ ಪೂಜಾ ಕಾರ್ಯಕ್ರಮ
3
5
ಹಂಪಿಯಿಂದ ಜಾಗ ಖಾಲಿ ಮಾಡುತ್ತಿರುವ ವಿದೇಶಿ ಪ್ರವಾಸಿಗರು
ಹಂಪಿಯಿಂದ ಜಾಗ ಖಾಲಿ ಮಾಡುತ್ತಿರುವ ವಿದೇಶಿ ಪ್ರವಾಸಿಗರು
4
5
ವಿದೇಶಿ ಪ್ರವಾಸಿಗರ ಪ್ರವಾಸ ಸ್ಥಗಿತಗೊಳಿಸಿಸುವಂತೆ ಸೂಚನೆ
ವಿದೇಶಿ ಪ್ರವಾಸಿಗರ ಪ್ರವಾಸ ಸ್ಥಗಿತಗೊಳಿಸಿಸುವಂತೆ ಸೂಚನೆ
5
5
ಭಕ್ತರು ವಿರೂಪಾಕ್ಷೇಶ್ವರಸ್ವಾಮಿ ದರ್ಶನ ಪಡದುಕೊಳ್ಳಬಹುದು
ಭಕ್ತರು ವಿರೂಪಾಕ್ಷೇಶ್ವರಸ್ವಾಮಿ ದರ್ಶನ ಪಡದುಕೊಳ್ಳಬಹುದು
GN
Follow Us
SN
About the Author
Suvarna News
Read More...
Download App
Read Full Gallery
click me!
Recommended Stories
ವಿಜಯಪುರ-ಯಶವಂತಪುರ ರೈಲಿನ ಇಂಜಿನ್ ವೈಫಲ್ಯ; ಬಸವ ಎಕ್ಸ್ಪ್ರೆಸ್ ತಡೆದು ಕಲ್ಲು ತೂರಾಟ
ಆರ್ಸಿಬಿ ಫ್ಯಾನ್ಸ್ಗೆ ಬಿಗ್ ಅಪ್ಡೇಟ್; ಹೊಸತನ ಬಂದರೂ, ಹಳೆಯ ಗುರುತು ಬಿಟ್ಟುಕೊಡದ ಬಿರ್ಲಾ!