ಲಾಕ್ಡೌನ್ ಎಫೆಕ್ಟ್: ನಡುನೀರಲ್ಲೇ ಕೈಬಿಟ್ಟ ಮಾಲೀಕ, ಸಂಕಷ್ಟದಲ್ಲಿದ್ದ ಕಾರ್ಮಿಕರಿಗೆ ನೆರವಾದ ಜಡ್ಜ್..!
First Published May 14, 2020, 1:00 PM ISTಕೊಪ್ಪಳ(ಮೇ.14): ದುಡಿಯಲು ಮಹಾರಾಷ್ಟ್ರದಿಂದ ಕಾರ್ಮಿಕರನ್ನ ಕರೆಸಿಕೊಂಡು ಲಾಕ್ಡೌನ್ ಘೋಷಣೆಯಾಗಿದ್ದರಿಂದ ಇಟ್ಟಿಗೆ ಭಟ್ಟಿ ಮಾಲೀಕರು ಇವರನ್ನ ಕೆಲಸದಿಂದ ತೆಗೆದುಹಾಕಿದ್ದರು. ಇದರಿಂದ ಕಂಗಾಲಾಗಿದ್ದ ವಲಸೆ ಕಾರ್ಮಿಕರು ಮಹಾರಾಷ್ಟ್ರಕ್ಕೆ ನಡೆದುಕೊಂಡೇ ತೆರಳುತ್ತಿದ್ದರು.