ಕನ್ನಡ
Karnataka Districts
ಸಾಮಾಜಿಕ ಅಂತರ ಗಾಳಿಗೆ ತೂರಿದ ಹಳ್ಳಿ ಮಂದಿ: ತರಕಾರಿ ಖರೀದಿಗಾಗಿ ಮುಗಿಬಿದ್ದ ಜನತೆ!
Suvarna News
| Asianet News
Published : Apr 10, 2020, 12:00 PM IST
ಗದಗ(ಏ.10): ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ವೈರಸ್ಗೆ ಒಬ್ಬರು ಬಲಿಯಾಗಿದ್ದರೂ ಜನರು ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳುತ್ತಿಲ್ಲ. ಕೊರೋನಾ ಬಗ್ಗೆ ಭಯವೇ ಇಲ್ವೇನೋ ಎಂಬಂತೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮುಗಿಬಿದ್ದು ತರಕಾರಿ ಖರೀದಿಸುತ್ತಿದ್ದಾರೆ.
PREV
NEXT
1
5
ಲಾಕ್ಡೌನ್ ಮಧ್ಯೆಯೂ ಸಂತೆಯಲ್ಲಿ ಜಾತ್ರೆಗೆ ಸೇರಿದಂತೆ ಸೇರಿದ ಜನರು
ಲಾಕ್ಡೌನ್ ಮಧ್ಯೆಯೂ ಸಂತೆಯಲ್ಲಿ ಜಾತ್ರೆಗೆ ಸೇರಿದಂತೆ ಸೇರಿದ ಜನರು
Subscribe to get breaking news alerts
Subscribe
2
5
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ನಡೆದ ಸಂತೆ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ನಡೆದ ಸಂತೆ
3
5
ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಸ್ವಗ್ರಾಮದಿಂದ ಕೂಗಳತೆಯಲ್ಲಿರುವ ಸಂತೆ
ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಸ್ವಗ್ರಾಮದಿಂದ ಕೂಗಳತೆಯಲ್ಲಿರುವ ಸಂತೆ
4
5
ಹರದಗಟ್ಟಿ ಗ್ರಾಮದಲ್ಲಿ ಗುಂಪು ಗುಂಪಾಗಿ ಸಂತೆಯಲ್ಲಿ ಜಮಾಯಿಸಿರುವ ಜನತೆ
ಹರದಗಟ್ಟಿ ಗ್ರಾಮದಲ್ಲಿ ಗುಂಪು ಗುಂಪಾಗಿ ಸಂತೆಯಲ್ಲಿ ಜಮಾಯಿಸಿರುವ ಜನತೆ
5
5
ಸರ್ಕಾರದ ಆದೇಶಗಳನ್ನ ಪಾಲಿಸದ ಜನತೆ
ಸರ್ಕಾರದ ಆದೇಶಗಳನ್ನ ಪಾಲಿಸದ ಜನತೆ
GN
Follow Us
SN
About the Author
Suvarna News
Read More...
Download App
Read Full Gallery
click me!
Recommended Stories
ಚಾಮರಾಜನಗರ: ಬಾಲಕನ ಬಲಿ ಪಡೆದಿದ್ದ ನರಭಕ್ಷಕ ಚಿರತೆ ಸೆರೆ? 15 ದಿನಗಳ ಬಳಿಕ ತಾನೇ ತಾನಾಗಿ ಬೋನಿಗೆ ಬಿದ್ದಿದ್ದು ಹೇಗೆ?
ಕಾಳಿ ನದಿ ರಾಫ್ಟಿಂಗ್: ಕರೆಂಟ್ ಶಾಕ್ ಮೂಲಕ ಓರ್ವನ ಸಾವಿನಲ್ಲಿ ಅಂತ್ಯವಾದ ಬೆಂಗಳೂರು ಟೆಕ್ಕಿಗಳ ಸಾಹಸ ಯಾತ್ರೆ!