ಕೋವಿಡ್ ವಿರುದ್ಧ ಹೋರಾಟ: ಕೊರೋನಾ ವಾರಿಯರ್ಸ್ಗೆ ಹೂಮಳೆ ಸ್ವಾಗತ..!
First Published May 9, 2020, 1:24 PM ISTಬೆಂಗಳೂರು(ಮೇ.09): ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಜೀವದ ಹಂಗು ತೊರೆದು ಹೋರಾಡುತ್ತಿರುವ ವೈದ್ಯರು, ಬಿಬಿಎಂಪಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಕೆಇಬಿ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿಗಳಿಗೆ ಸಾರ್ವಜನಿಕರು ಹೂಮಳೆಯ ಸ್ವಾಗತ ನೀಡಿ ಗೌರವ ಸಲ್ಲಿಸಿದ್ದಾರೆ.