ಕಾಪಾಡು ಭಗವಂತ: ಕೊರೋನಾ ಕಾಟದಿಂದ ತಪ್ಪಿಸಿಕೊಳ್ಳಲು ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ

First Published Mar 21, 2020, 12:55 PM IST

ಕೋಲಾರ[ಮಾ.21]:  ದೇಶದೆಲ್ಲೆಡೆ ಮಹಾಮಾರಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ರೈತ ಸಂಘದಿಂದ ವಿಶೇಷ ಪೂಜೆ ಮಾಡಲಾಗಿದೆ. ಇತಿಹಾಸ ಪ್ರಸಿದ್ಧ ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ ಮಾಡಿಸಲಾಗಿದೆ. ದೇವಾಲಯದ ಮುಂದೆ 101 ತೆಂಗಿನ ಕಾಯಿ ಒಡೆದು ಪ್ರಾರ್ಥನೆಯನ್ನ ಮಾಡಲಾಗಿದೆ.

ಕೊರೋನಾ ವೈರಸ್ ಭೀತಿಯಿಂದ ದೇಶಾದ್ಯಂತ ಕಂಗಾಲಾದ ಜನತೆ
undefined
ಮಹಾಮಾರಿ ಕೊರೊನಾ ವೈರಸ್ ದೇಶ ಬಿಟ್ಟು ತೊಲಗಲಿ ಎಂದು ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ
undefined
ಕೋಲಾರ ಜಿಲ್ಲಾ ರೈತ ಸಂಘದಿಂದ ವಿಶೇಷ ಪೂಜೆ
undefined
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿರುವ ಕುರುಡುಮಲೆ ಗಣೇಶ ದೇವಾಲಯ
undefined
ದೇವಾಲಯದ ಮುಂದೆ 101 ತೆಂಗಿನ ಕಾಯಿ ಒಡೆದು ಪ್ರಾರ್ಥನೆ
undefined
click me!