ಕನ್ನಡ
Karnataka Districts
ಕಾಪಾಡು ಭಗವಂತ: ಕೊರೋನಾ ಕಾಟದಿಂದ ತಪ್ಪಿಸಿಕೊಳ್ಳಲು ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ
Suvarna News
| Asianet News
Published : Mar 21, 2020, 12:55 PM IST
ಕೋಲಾರ[ಮಾ.21]: ದೇಶದೆಲ್ಲೆಡೆ ಮಹಾಮಾರಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ರೈತ ಸಂಘದಿಂದ ವಿಶೇಷ ಪೂಜೆ ಮಾಡಲಾಗಿದೆ. ಇತಿಹಾಸ ಪ್ರಸಿದ್ಧ ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ ಮಾಡಿಸಲಾಗಿದೆ. ದೇವಾಲಯದ ಮುಂದೆ 101 ತೆಂಗಿನ ಕಾಯಿ ಒಡೆದು ಪ್ರಾರ್ಥನೆಯನ್ನ ಮಾಡಲಾಗಿದೆ.
PREV
NEXT
1
5
ಕೊರೋನಾ ವೈರಸ್ ಭೀತಿಯಿಂದ ದೇಶಾದ್ಯಂತ ಕಂಗಾಲಾದ ಜನತೆ
ಕೊರೋನಾ ವೈರಸ್ ಭೀತಿಯಿಂದ ದೇಶಾದ್ಯಂತ ಕಂಗಾಲಾದ ಜನತೆ
Subscribe to get breaking news alerts
Subscribe
2
5
ಮಹಾಮಾರಿ ಕೊರೊನಾ ವೈರಸ್ ದೇಶ ಬಿಟ್ಟು ತೊಲಗಲಿ ಎಂದು ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ
ಮಹಾಮಾರಿ ಕೊರೊನಾ ವೈರಸ್ ದೇಶ ಬಿಟ್ಟು ತೊಲಗಲಿ ಎಂದು ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ
3
5
ಕೋಲಾರ ಜಿಲ್ಲಾ ರೈತ ಸಂಘದಿಂದ ವಿಶೇಷ ಪೂಜೆ
ಕೋಲಾರ ಜಿಲ್ಲಾ ರೈತ ಸಂಘದಿಂದ ವಿಶೇಷ ಪೂಜೆ
4
5
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿರುವ ಕುರುಡುಮಲೆ ಗಣೇಶ ದೇವಾಲಯ
ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿರುವ ಕುರುಡುಮಲೆ ಗಣೇಶ ದೇವಾಲಯ
5
5
ದೇವಾಲಯದ ಮುಂದೆ 101 ತೆಂಗಿನ ಕಾಯಿ ಒಡೆದು ಪ್ರಾರ್ಥನೆ
ದೇವಾಲಯದ ಮುಂದೆ 101 ತೆಂಗಿನ ಕಾಯಿ ಒಡೆದು ಪ್ರಾರ್ಥನೆ
GN
Follow Us
SN
About the Author
Suvarna News
Read More...
Download App
Read Full Gallery
click me!
Recommended Stories
ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ವ್ಯಾಪಾರಿಗಳು, ದೈವಾರಾಧನೆಯನ್ನ ವ್ಯಾಪಾರಕ್ಕೆ ಹಾಕಿದ್ದಾರೆ: ದೈವಾರಾಧಕ ಬೇಸರ
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ