ಕಾಪಾಡು ಭಗವಂತ: ಕೊರೋನಾ ಕಾಟದಿಂದ ತಪ್ಪಿಸಿಕೊಳ್ಳಲು ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ
First Published Mar 21, 2020, 12:55 PM ISTಕೋಲಾರ[ಮಾ.21]: ದೇಶದೆಲ್ಲೆಡೆ ಮಹಾಮಾರಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ರೈತ ಸಂಘದಿಂದ ವಿಶೇಷ ಪೂಜೆ ಮಾಡಲಾಗಿದೆ. ಇತಿಹಾಸ ಪ್ರಸಿದ್ಧ ಕುರುಡುಮಲೆ ಗಣೇಶನಿಗೆ ವಿಶೇಷ ಪೂಜೆ ಮಾಡಿಸಲಾಗಿದೆ. ದೇವಾಲಯದ ಮುಂದೆ 101 ತೆಂಗಿನ ಕಾಯಿ ಒಡೆದು ಪ್ರಾರ್ಥನೆಯನ್ನ ಮಾಡಲಾಗಿದೆ.