ಗಂಗಾವತಿ: ಆನೆಗೊಂದಿಯಲ್ಲಿ ಶ್ರೀನಿವಾಸ ತೀರ್ಥರ ಆರಾಧನೆ, ಭಕ್ತರಿಂದ ಪೂಜೆ

Published : May 13, 2020, 10:49 AM IST

ಗಂಗಾವತಿ(ಮೇ.13): ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ತಾಲೂಕಿನ ಆನೆಗೊಂದಿಯ ನವ ವೃಂದಾವನಗಡ್ಡೆಯಲ್ಲಿರುವ ಒಂಬತ್ತು ಯತಿವರೇಣ್ಯರಲ್ಲಿ ಒಬ್ಬರಾದ ಶ್ರೀನಿವಾಸ ತೀರ್ಥರ ಆರಾಧನೆ ಜರಗಿದೆ. ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ನವ ವೃಂದಾವನ ಗಡ್ಡೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಮೂಲಕ ಭಕ್ತರು ಪೂಜೆ ನೆರವೇರಿಸಿದರು. 

PREV
14
ಗಂಗಾವತಿ: ಆನೆಗೊಂದಿಯಲ್ಲಿ ಶ್ರೀನಿವಾಸ ತೀರ್ಥರ ಆರಾಧನೆ, ಭಕ್ತರಿಂದ ಪೂಜೆ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ತಾಲೂಕಿನ ಆನೆಗೊಂದಿಯ ನವ ವೃಂದಾವನಗಡ್ಡೆ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ತಾಲೂಕಿನ ಆನೆಗೊಂದಿಯ ನವ ವೃಂದಾವನಗಡ್ಡೆ

24

ವ್ಯಾಸರಾಜರ ಶಿಷ್ಯರಾಗಿರುವ ಶ್ರೀನಿವಾಸ ತೀರ್ಥರ ವೃಂದಾವನಕ್ಕೆ ಪಂಚಾಮೃತಾಭಿಷೇಕ, ವಿಶೇಷ ಅಲಂಕಾರ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು

ವ್ಯಾಸರಾಜರ ಶಿಷ್ಯರಾಗಿರುವ ಶ್ರೀನಿವಾಸ ತೀರ್ಥರ ವೃಂದಾವನಕ್ಕೆ ಪಂಚಾಮೃತಾಭಿಷೇಕ, ವಿಶೇಷ ಅಲಂಕಾರ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು

34

ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ನವ ವೃಂದಾವನ ಗಡ್ಡೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಮೂಲಕ ಭಕ್ತರಿಂದ ಪೂಜೆ ಪುನಸ್ಕಾರ

ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ನವ ವೃಂದಾವನ ಗಡ್ಡೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದರ ಮೂಲಕ ಭಕ್ತರಿಂದ ಪೂಜೆ ಪುನಸ್ಕಾರ

44

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ 

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ 

click me!

Recommended Stories