ಬಹುದಿನಗಳ ರೈತರ ಕನಸು ನನಸು: ಏಷ್ಯಾದಲ್ಲಿಯೇ ಅತ್ಯಂತ ಉದ್ದದ ಜಲಸೇತುವೆ ಲೋಕಾರ್ಪಣೆ

Suvarna News   | Asianet News
Published : Apr 25, 2020, 01:32 PM IST

ವಿಜಯಪುರ(ಏ.25): 208.26 ಕೋಟಿ ವೆಚ್ಚದಲ್ಲಿ ಏಷ್ಯಾದಲ್ಲಿಯೇ ಅತ್ಯಂತ ಉದ್ದವಾದ (14.73 ಕಿಮೀ) ಜಲಸೇತುವೆ ಲೋಕಾರ್ಪಣೆಯಾಗಿದೆ. ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎಂ.ಬಿ. ಪಾಟೀಲ ಅವರು ಜಲಸೇತುವೆಯನ್ನ ಉದ್ಘಾಟನೆಗೊಳಿಸಿದ್ದಾರೆ. ಈ ಮೂಲಕ ಈ ಭಾಗದ ಜನರ ಬಹುದಿನಗಳ ಕನಸು ನನಸಾಗಿದೆ. 

PREV
110
ಬಹುದಿನಗಳ ರೈತರ ಕನಸು ನನಸು: ಏಷ್ಯಾದಲ್ಲಿಯೇ ಅತ್ಯಂತ ಉದ್ದದ ಜಲಸೇತುವೆ ಲೋಕಾರ್ಪಣೆ

ಮುಳವಾಡ ಏತ ನೀರಾವರಿ ಯೋಜನೆ ವ್ಯಾಪ್ತಿಯ ತಿಡಗುಂದಿ ಶಾಖಾ ಕಾಲುವೆ ಯೋಜನೆಯಡಿ ನಿರ್ಮಾಣವಾದ ಏಷ್ಯಾದಲ್ಲಿಯೇ ಅತ್ಯಂತ ಉದ್ದವಾದ ಜಲಸೇತುವೆ 

ಮುಳವಾಡ ಏತ ನೀರಾವರಿ ಯೋಜನೆ ವ್ಯಾಪ್ತಿಯ ತಿಡಗುಂದಿ ಶಾಖಾ ಕಾಲುವೆ ಯೋಜನೆಯಡಿ ನಿರ್ಮಾಣವಾದ ಏಷ್ಯಾದಲ್ಲಿಯೇ ಅತ್ಯಂತ ಉದ್ದವಾದ ಜಲಸೇತುವೆ 

210

14.73 ಕಿಮೀ ಉದ್ದ, ತಳಮಟ್ಟದಿಂದ 30 ಮೀ. ಎತ್ತರ, 208.26 ಕೋಟಿ ವೆಚ್ಚದಲ್ಲಿ ಜಲ​ಸೇ​ತುವೆ ನಿರ್ಮಾಣ

14.73 ಕಿಮೀ ಉದ್ದ, ತಳಮಟ್ಟದಿಂದ 30 ಮೀ. ಎತ್ತರ, 208.26 ಕೋಟಿ ವೆಚ್ಚದಲ್ಲಿ ಜಲ​ಸೇ​ತುವೆ ನಿರ್ಮಾಣ

310

ಈ ಜಲ ಸೇತುವೆಯಿಂದ 29 ಗ್ರಾಮಗಳ 63,190 ಎಕರೆಗೆ ನೀರಾವರಿ ಸೌಲಭ್ಯ

ಈ ಜಲ ಸೇತುವೆಯಿಂದ 29 ಗ್ರಾಮಗಳ 63,190 ಎಕರೆಗೆ ನೀರಾವರಿ ಸೌಲಭ್ಯ

410

ವಿಜಯಪುರ ತಾಲೂಕಿನ ಬುರಾಣಪುರ ಬಳಿ ಶಾಸೊತ್ರೕಕ್ತವಾಗಿ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದ ಶಾಸಕ ಪಾಟೀ​ಲ

ವಿಜಯಪುರ ತಾಲೂಕಿನ ಬುರಾಣಪುರ ಬಳಿ ಶಾಸೊತ್ರೕಕ್ತವಾಗಿ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದ ಶಾಸಕ ಪಾಟೀ​ಲ

510

ಸಾಮಾಜಿಕ ಅಂತರ ಪಾಲನೆಗಾಗಿ ರಚಿಸಲಾಗಿದ್ದ ನಿರ್ದಿಷ್ಟ ಬಾಕ್ಸ್‌ನಲ್ಲಿ ನಿಂತ ರೈತರು 

ಸಾಮಾಜಿಕ ಅಂತರ ಪಾಲನೆಗಾಗಿ ರಚಿಸಲಾಗಿದ್ದ ನಿರ್ದಿಷ್ಟ ಬಾಕ್ಸ್‌ನಲ್ಲಿ ನಿಂತ ರೈತರು 

610

ತಮ್ಮ ಭಾಗಕ್ಕೆ ಕೃಷ್ಣೆ ಹರಿದು ಬರುವ ಕ್ಷಣವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ ಅನೇಕ ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ಈ ಅಮೂಲ್ಯ ಕ್ಷಣವನ್ನು ವೀಕ್ಷಿಸಿದರು

ತಮ್ಮ ಭಾಗಕ್ಕೆ ಕೃಷ್ಣೆ ಹರಿದು ಬರುವ ಕ್ಷಣವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ ಅನೇಕ ರೈತರು ಸಾಮಾಜಿಕ ಅಂತರ ಕಾಯ್ದುಕೊಂಡು ಈ ಅಮೂಲ್ಯ ಕ್ಷಣವನ್ನು ವೀಕ್ಷಿಸಿದರು

710

ಶಾಸಕ ಎಂ.ಬಿ. ಪಾಟೀಲ ಬಾಗಿನ ಅರ್ಪಿಸುತ್ತಿದ್ದಂತೆಯೇ ಕೃಷ್ಣಾ ಮಾತೆಗೆ ಜಯವಾಗಲಿ ಎಂಬ ಉದ್ಘೋಷ ಜೋರಾಗಿ ಮೊಳಗಿತು

ಶಾಸಕ ಎಂ.ಬಿ. ಪಾಟೀಲ ಬಾಗಿನ ಅರ್ಪಿಸುತ್ತಿದ್ದಂತೆಯೇ ಕೃಷ್ಣಾ ಮಾತೆಗೆ ಜಯವಾಗಲಿ ಎಂಬ ಉದ್ಘೋಷ ಜೋರಾಗಿ ಮೊಳಗಿತು

810

ಈ ಯೋಜನೆಯಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೂ ದೊಡ್ಡ ವರದಾನ 

ಈ ಯೋಜನೆಯಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೂ ದೊಡ್ಡ ವರದಾನ 

910

ತಿಡಗುಂದಿ ಯೋಜನೆಯ 12 ಹಳ್ಳಿಗಳಿಗೆ ಈಗಾಗಲೇ ನೀರಾವರಿ ಸೌಲಭ್ಯ 

ತಿಡಗುಂದಿ ಯೋಜನೆಯ 12 ಹಳ್ಳಿಗಳಿಗೆ ಈಗಾಗಲೇ ನೀರಾವರಿ ಸೌಲಭ್ಯ 

1010

ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಮಾಜಿ ಶಾಸಕರಾದ ರಾಜು ಆಲಗೂರ, ವಿಠಲ ಕಟಕದೊಂಡ, ಡಾ. ಮಹಾಂತೇಶ ಬಿರಾದಾರ ಮುಂತಾದವರು ಭಾಗಿ 

ವಿಜಯಪುರ ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಮಾಜಿ ಶಾಸಕರಾದ ರಾಜು ಆಲಗೂರ, ವಿಠಲ ಕಟಕದೊಂಡ, ಡಾ. ಮಹಾಂತೇಶ ಬಿರಾದಾರ ಮುಂತಾದವರು ಭಾಗಿ 

click me!

Recommended Stories